ಬ್ರೇಕಿಂಗ್ ನ್ಯೂಸ್
16-03-21 12:37 pm Source: MYKHEL ಕ್ರೀಡೆ
2021ರಲ್ಲಿ ಅದ್ಭುತ ಆರಂಭವನ್ನು ಪಡೆದ ಬ್ಯಾಡ್ಮಿಂಟನ್ನ ಅಗ್ರಶ್ರೇಯಾಂಕಿತ ಆಟಗಾರ್ತಿ ಮೂರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಕರೋಲಿನಾ ಮರಿನ್ ಗಾಯದ ಹಿನ್ನಲೆಯಲ್ಲಿ ಆಲ್ ಇಂಗ್ಲೆಂಡ್ ಓಪನ್ ಟೂರ್ನಿಯಿಂದ ಹೊರಗುಳಿದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಇದನ್ನು ಅವರು ಬಹಿರಂಗ ಪಡಿಸಿದರು. ರಿಯೋ ಒಲಿಂಪಿಕ್ಸ್ನ ಚಿನ್ನದ ಪದಕ ವಿಜೇತೆಯಾಗಿರುವ ಕರೋಲಿನಾ ಮರಿನ್ ಮುಂಬರುವ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಷನ್ನ ಈ ಸರಣಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದಿದ್ದಾರೆ. ಬರ್ಮಿಂಗ್ಹ್ಯಾಮ್ನಲ್ಲಿ ಮಾರ್ಚ್ 17ರಿಂದ ಆಲ್ ಇಂಗ್ಲೆಂಡ್ ಓಪನ್ ಆರಂಭವಾಗಲಿದೆ.
ಸ್ವಿಸ್ ಓಪನ್ 2021: ಫೈನಲ್ಗೆ ಲಗ್ಗೆಯಿಟ್ಟ ಭಾರತದ ಪಿವಿ ಸಿಂಧು ಈ ಪ್ರತಿಷ್ಟಿತ ಟೂರ್ನಿಯಲ್ಲಿ ಕರೋಲಿನಾ 2015ರಲ್ಲಿ ಗೆಲುವಿನ ಸವಿ ಕಂಡಿದ್ದರು. ಆದರೆ ಸ್ವಿಸ್ ಓಪನ್ ವೇಳೆ ಉಂಟಾದ ಗಾಯದ ಹಿನ್ನೆಲೆಯಲ್ಲಿ ಈ ಟೂರ್ನಿ ಟೋಕಿಯೋ ಒಲಿಂಪಿಕ್ಸ್ನ ಕ್ವಾಲಿಫೈಯರ್ ಆಗಿಲ್ಲವಾದ ಕಾರಣ ಹಿಂದಕ್ಕೆ ಸರಿಯುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಇನ್ನು ಕರೋಲಿನಾ ಮರಿನ್ ಅವರ ಈ ನಿರ್ಧಾರ ಪಿ ಸಿಂಧುಗೆ ಲಾಭವಾಗಬಹುದು ಎಂಬ ನಿರೀಕ್ಷೆಯಿದೆ. ಈ ಹಿಂದಿನ ಹಲವು ಪ್ರಮುಖ ಟೂರ್ನಿಗಳಲ್ಲಿ ಗೆಲುವಿಗೆ ಪಿಸಿ ಸಿಂಧುಗೆ ಕರೋಲಿನಾ ಅಡ್ಡಿಯಾಗಿದ್ದರು. 2019ರ ವಿಶ್ವ ಚಾಂಪಿಯನ್ ಪಿವಿ ಸಿಂಧು ಈ ಬಾರಿ ಅಗ್ರ ಶ್ರೇಯಾಂಕಿತೆ ಕರೋಲಿನಾ ಅಲಭ್ಯತೆಯ ಲಾಭವನ್ನು ಪಡೆಯುವ ಸಾಧ್ಯತೆ ಇದೆ.
ಬಿಡಬ್ಲ್ಯೂಎಫ್ ವರ್ಲ್ಡ್ ಟೂರ್ ಫೈನಲ್ಸ್ಗೆ ಅದೃಷ್ಟವಶಾತ್ ಅರ್ಹತೆ ಪಡೆದ ಪಿವಿ ಸಿಂಧು! ಆಲ್ ಇಂಗ್ಲೆಂಡ್ ಓಪನ್ 2021 ರಿಂದ ಮರಿನ್ ಹೊರಗುಳಿಯುವುದರೊಂದಿಗೆ ತೈವಾನ್ನ ತೈ ತ್ಸು ಯಿಂಗ್ ಮತ್ತು ಚೀನಾದ ಚೆನ್ ಯುಫೈ ಅವರೂ ಕೂಡ ಇಲ್ಲದಿರುವುದು, ಪಿವಿ ಸಿಂಧು ಅವರಿಗೆ ಮೊದಲ ಬಾರಿಗೆ ಆಲ್ ಇಂಗ್ಲೆಂಡ್ ಓಪನ್ ಗೆಲ್ಲುವ ಹಾದಿ ತೆರೆದಿದೆ.
This News Article Is A Copy Of MYKHEL
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm