ಬ್ರೇಕಿಂಗ್ ನ್ಯೂಸ್
17-03-21 11:34 am Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ನಲ್ಲಿ ಭಾರತ ಸೋಲನ್ನು ಕಂಡಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯ ಮೊದಲ 3 ಪಂದ್ಯಗಳಲ್ಲಿ 2ರಲ್ಲಿ ಆತಿಥೆಯ ಭಾರತ ಸೋಲಿನ ರುಚಿ ಕಂಡಿದೆ. ಇನ್ನು ಮೂರನೇ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ ಬದಲಾವಣೆ ಮಾಡಿಕೊಂಡಿದ್ದರು.
ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಮೂರನೇ ಕ್ರಮಾಂಕದಲ್ಲಿ ಯುವ ಆಟಗಾರ ಇಶಾನ್ ಕಿಶನ್ಗೆ ಅವಕಾಶವನ್ನು ಮಾಡಿಕೊಟ್ಟಿದ್ದರು. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಈ ನಿರ್ಧಾರಕ್ಕೆ ಮಾಜಿ ಕ್ರಿಕೆಟಿಗ ಕಾಮೆಂಟೇಟರ್ ಅಸಮ್ಮತಿಯನ್ನು ಸೂಚಿಸಿದ್ದಾರೆ. ಉತ್ತಮ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ಇಂತಾ ಸಂದರ್ಭದಲ್ಲಿ ಬ್ಯಾಟಿಂಗ್ ಕ್ರಮಾಂಕವನ್ನು ಇಳಿಸಿಕೊಂಡಿರುವುದು ಸರಿಯಲ್ಲ ಎಂದು ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಿಷಭ್ ಪಂತ್ ಔಟ್ಗೆ ಕಾರಣನಾದ ವಿರಾಟ್ ಕೊಹ್ಲಿ: ವೈರಲ್ ವಿಡಿಯೋ ಟೀಮ್ ಇಂಡಿಯಾ ಆಡಿವ ಬಳಗದಿಂದ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಮೂರನೇ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಜೋಡಿಯನ್ನು ಆರಂಭಿಕರಾಗಿ ಕಣಕ್ಕಿಳಿಸಿ ಚೊಚ್ಚಲ ಪಂದ್ಯದಲ್ಲಿ ಆರಂಭಿಕನಾಗಿ ಮಿಂಚಿದ್ದ ಇಶಾನ್ ಕಿಶನ್ಗೆ ತನ್ನ ಮೂರನೇ ಕ್ರಮಾಂಕವನ್ನು ಬಿಟ್ಟುಕೊಟ್ಟಿದ್ದರು ವಿರಾಟ್ ಕೊಹ್ಲಿ.
ಹೀಗಾಗಿ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಆದರೆ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳು ವಿಫಲರಾಗಿ ತಂಡಕ್ಕೆ ವಿರಾಟ್ ಕೊಹ್ಲಿಯೇ ಆಸರೆಯಾಗಿದ್ದರು. 46 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 77 ರನ್ಗಳನ್ನು ಬಾರಿಸಿದ್ದರು. ಕೊಹ್ಲಿ ಈ ಪ್ರದರ್ಶನದಿಂದಾಗಿ ಭಾರತ 156 ರನ್ಗಳ ಸವಾಲಿನ ಮೊತ್ತವನ್ನು ಪೇರಿಸಲು ಶಕ್ತವಾಗಿತ್ತು.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm