ಬ್ರೇಕಿಂಗ್ ನ್ಯೂಸ್
17-03-21 11:34 am Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ನಲ್ಲಿ ಭಾರತ ಸೋಲನ್ನು ಕಂಡಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯ ಮೊದಲ 3 ಪಂದ್ಯಗಳಲ್ಲಿ 2ರಲ್ಲಿ ಆತಿಥೆಯ ಭಾರತ ಸೋಲಿನ ರುಚಿ ಕಂಡಿದೆ. ಇನ್ನು ಮೂರನೇ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ ಬದಲಾವಣೆ ಮಾಡಿಕೊಂಡಿದ್ದರು.
ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಮೂರನೇ ಕ್ರಮಾಂಕದಲ್ಲಿ ಯುವ ಆಟಗಾರ ಇಶಾನ್ ಕಿಶನ್ಗೆ ಅವಕಾಶವನ್ನು ಮಾಡಿಕೊಟ್ಟಿದ್ದರು. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಈ ನಿರ್ಧಾರಕ್ಕೆ ಮಾಜಿ ಕ್ರಿಕೆಟಿಗ ಕಾಮೆಂಟೇಟರ್ ಅಸಮ್ಮತಿಯನ್ನು ಸೂಚಿಸಿದ್ದಾರೆ. ಉತ್ತಮ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ಇಂತಾ ಸಂದರ್ಭದಲ್ಲಿ ಬ್ಯಾಟಿಂಗ್ ಕ್ರಮಾಂಕವನ್ನು ಇಳಿಸಿಕೊಂಡಿರುವುದು ಸರಿಯಲ್ಲ ಎಂದು ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಿಷಭ್ ಪಂತ್ ಔಟ್ಗೆ ಕಾರಣನಾದ ವಿರಾಟ್ ಕೊಹ್ಲಿ: ವೈರಲ್ ವಿಡಿಯೋ ಟೀಮ್ ಇಂಡಿಯಾ ಆಡಿವ ಬಳಗದಿಂದ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಮೂರನೇ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಜೋಡಿಯನ್ನು ಆರಂಭಿಕರಾಗಿ ಕಣಕ್ಕಿಳಿಸಿ ಚೊಚ್ಚಲ ಪಂದ್ಯದಲ್ಲಿ ಆರಂಭಿಕನಾಗಿ ಮಿಂಚಿದ್ದ ಇಶಾನ್ ಕಿಶನ್ಗೆ ತನ್ನ ಮೂರನೇ ಕ್ರಮಾಂಕವನ್ನು ಬಿಟ್ಟುಕೊಟ್ಟಿದ್ದರು ವಿರಾಟ್ ಕೊಹ್ಲಿ.
ಹೀಗಾಗಿ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಆದರೆ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳು ವಿಫಲರಾಗಿ ತಂಡಕ್ಕೆ ವಿರಾಟ್ ಕೊಹ್ಲಿಯೇ ಆಸರೆಯಾಗಿದ್ದರು. 46 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 77 ರನ್ಗಳನ್ನು ಬಾರಿಸಿದ್ದರು. ಕೊಹ್ಲಿ ಈ ಪ್ರದರ್ಶನದಿಂದಾಗಿ ಭಾರತ 156 ರನ್ಗಳ ಸವಾಲಿನ ಮೊತ್ತವನ್ನು ಪೇರಿಸಲು ಶಕ್ತವಾಗಿತ್ತು.
This News Article Is A Copy Of MYKHEL
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm