ಬ್ರೇಕಿಂಗ್ ನ್ಯೂಸ್
17-03-21 11:34 am Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ನಲ್ಲಿ ಭಾರತ ಸೋಲನ್ನು ಕಂಡಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯ ಮೊದಲ 3 ಪಂದ್ಯಗಳಲ್ಲಿ 2ರಲ್ಲಿ ಆತಿಥೆಯ ಭಾರತ ಸೋಲಿನ ರುಚಿ ಕಂಡಿದೆ. ಇನ್ನು ಮೂರನೇ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ ಬದಲಾವಣೆ ಮಾಡಿಕೊಂಡಿದ್ದರು.
ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಮೂರನೇ ಕ್ರಮಾಂಕದಲ್ಲಿ ಯುವ ಆಟಗಾರ ಇಶಾನ್ ಕಿಶನ್ಗೆ ಅವಕಾಶವನ್ನು ಮಾಡಿಕೊಟ್ಟಿದ್ದರು. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಈ ನಿರ್ಧಾರಕ್ಕೆ ಮಾಜಿ ಕ್ರಿಕೆಟಿಗ ಕಾಮೆಂಟೇಟರ್ ಅಸಮ್ಮತಿಯನ್ನು ಸೂಚಿಸಿದ್ದಾರೆ. ಉತ್ತಮ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ಇಂತಾ ಸಂದರ್ಭದಲ್ಲಿ ಬ್ಯಾಟಿಂಗ್ ಕ್ರಮಾಂಕವನ್ನು ಇಳಿಸಿಕೊಂಡಿರುವುದು ಸರಿಯಲ್ಲ ಎಂದು ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಿಷಭ್ ಪಂತ್ ಔಟ್ಗೆ ಕಾರಣನಾದ ವಿರಾಟ್ ಕೊಹ್ಲಿ: ವೈರಲ್ ವಿಡಿಯೋ ಟೀಮ್ ಇಂಡಿಯಾ ಆಡಿವ ಬಳಗದಿಂದ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಮೂರನೇ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಜೋಡಿಯನ್ನು ಆರಂಭಿಕರಾಗಿ ಕಣಕ್ಕಿಳಿಸಿ ಚೊಚ್ಚಲ ಪಂದ್ಯದಲ್ಲಿ ಆರಂಭಿಕನಾಗಿ ಮಿಂಚಿದ್ದ ಇಶಾನ್ ಕಿಶನ್ಗೆ ತನ್ನ ಮೂರನೇ ಕ್ರಮಾಂಕವನ್ನು ಬಿಟ್ಟುಕೊಟ್ಟಿದ್ದರು ವಿರಾಟ್ ಕೊಹ್ಲಿ.
ಹೀಗಾಗಿ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಆದರೆ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳು ವಿಫಲರಾಗಿ ತಂಡಕ್ಕೆ ವಿರಾಟ್ ಕೊಹ್ಲಿಯೇ ಆಸರೆಯಾಗಿದ್ದರು. 46 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 77 ರನ್ಗಳನ್ನು ಬಾರಿಸಿದ್ದರು. ಕೊಹ್ಲಿ ಈ ಪ್ರದರ್ಶನದಿಂದಾಗಿ ಭಾರತ 156 ರನ್ಗಳ ಸವಾಲಿನ ಮೊತ್ತವನ್ನು ಪೇರಿಸಲು ಶಕ್ತವಾಗಿತ್ತು.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm