ಬ್ರೇಕಿಂಗ್ ನ್ಯೂಸ್
17-03-21 02:50 pm Source: MYKHEL ಕ್ರೀಡೆ
ಯುವ ಲಾಂಗ್ಜಂಪ್ ಪಟು 21ರ ಹರೆಯದ ಶ್ರೀಶಂಕರ್ 2021ರ ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ರಾಷ್ಟ್ರೀಯ ದಾಖಲೆ ನಿರ್ಮಾಣ ಮಾಡಿ ಶ್ರೀಶಂಕರ್ ಈ ಅರ್ಹತೆಯನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಾಟಿಯಾಲದಲ್ಲಿ ಫೆಡರೇಷನ್ ಕಪ್ ರಾಷ್ಟ್ರೀಯ ಹಿರಿಯರ ಆಥ್ಲೆಟಿಕ್ಸ್ ಚಾಂಪಿಯನ್ಷಿಪ್ ನಡೆಯುತ್ತಿದ್ದು ಇದರಲ್ಲಿ ಕೇರಳ ಮೂಲಕ ಮುರಳಿ ಶ್ರೀಶಂಕರ್ 8.26 ಮೀಟರ್ ದೂರಕ್ಕೆ ನೆಗೆದು ಈ ಸಾಧನೆ ಮಾಡಿದ್ದಾರೆ.
ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆಯಲು 8.22 ಮೀಟರ್ ಜಿಗಿಯುವ ಮಾನದಂಡಕ್ಕಿಂತ ದೂರ ಜಿಗಿದಿದ್ದಾರೆ ಶ್ರೀಶಂಕರ್. ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಮೊದಲ ಭಾರತೀಯ ಪೆನ್ಸರ್ ಎನಿಸಿಕೊಂಡ ಭವಾನಿ ದೇವಿ ಲಾಂಗ್ಜಂಪ್ನಲ್ಲಿ ಈ ಹಿಂದೆ ರಾಷ್ಟ್ರೀಯ ದಾಖಲೆಯನ್ನು ಶ್ರೀಶಂಕರ್ ಅವರೇ ಹೊಂದಿದ್ದರು.
2018ರಲ್ಲಿ 8.20 ಮೀಟರ್ ಜಿಗಿದು ಈ ಮೊದಲು ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದರು ಶ್ರೀಶಂಕರ್ ಈಗ ತಮ್ಮದೇ ದಾಖಲೆಯನ್ನು ಉತ್ತಮಪಡಿಸಿಕೊಂಡಿದ್ದಲ್ಲದೆ ಒಲಿಂಪಿಕ್ಸ್ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡು ಭರವಸೆ ಮೂಡಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಐದನೇ ಪ್ರಯತ್ನದಲ್ಲಿ ಶ್ರೀಶಂಕರ್ ಈ ಸಾಧನೆಯನ್ನು ಮಾಡಿದ್ದಾರೆ.
ಆರಂಭದ ಪ್ರಯತ್ನದಲ್ಲಿ 8.02, ನಂತರ 8.04, 8.07 ಮತ್ತು 8.09 ದೂರ ಜಿದಿದ್ದರು. ಆದರೆ ಅಂತಿಮ ಪ್ರಯತ್ನದಲ್ಲಿ 8.26 ಮೀಟರ್ ದೂರಕ್ಕೆ ಜಿಗಿಯಲು ಯಶಸ್ವಿಯಾದರು. ಇನ್ನೋರ್ವ ಕೇರಳದ ಲಾಂಗ್ಜಂಪ್ ಪಟು ಮುಹಮ್ಮದ್ ಅನೀಸ್ 8 ಮೀಟರ್ ದೂರ ಜಿಗಿದು ಬೆಳ್ಳಿ ಪದಕ ಗೆದ್ದರೆ ಕರ್ನಾಟಕದ ಎಸ್ ಲೋಕೇಶ್ 7.60 ಮೀಟರ್ ಜಿಗಿದು ಕಂಚಿನ ಪದಕ ಪಡೆದಿದ್ದಾರೆ.
This News Article Is A Copy Of MYKHEL
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm