ಬ್ರೇಕಿಂಗ್ ನ್ಯೂಸ್
17-03-21 02:50 pm Source: MYKHEL ಕ್ರೀಡೆ
ಯುವ ಲಾಂಗ್ಜಂಪ್ ಪಟು 21ರ ಹರೆಯದ ಶ್ರೀಶಂಕರ್ 2021ರ ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ರಾಷ್ಟ್ರೀಯ ದಾಖಲೆ ನಿರ್ಮಾಣ ಮಾಡಿ ಶ್ರೀಶಂಕರ್ ಈ ಅರ್ಹತೆಯನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಾಟಿಯಾಲದಲ್ಲಿ ಫೆಡರೇಷನ್ ಕಪ್ ರಾಷ್ಟ್ರೀಯ ಹಿರಿಯರ ಆಥ್ಲೆಟಿಕ್ಸ್ ಚಾಂಪಿಯನ್ಷಿಪ್ ನಡೆಯುತ್ತಿದ್ದು ಇದರಲ್ಲಿ ಕೇರಳ ಮೂಲಕ ಮುರಳಿ ಶ್ರೀಶಂಕರ್ 8.26 ಮೀಟರ್ ದೂರಕ್ಕೆ ನೆಗೆದು ಈ ಸಾಧನೆ ಮಾಡಿದ್ದಾರೆ.
ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆಯಲು 8.22 ಮೀಟರ್ ಜಿಗಿಯುವ ಮಾನದಂಡಕ್ಕಿಂತ ದೂರ ಜಿಗಿದಿದ್ದಾರೆ ಶ್ರೀಶಂಕರ್. ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಮೊದಲ ಭಾರತೀಯ ಪೆನ್ಸರ್ ಎನಿಸಿಕೊಂಡ ಭವಾನಿ ದೇವಿ ಲಾಂಗ್ಜಂಪ್ನಲ್ಲಿ ಈ ಹಿಂದೆ ರಾಷ್ಟ್ರೀಯ ದಾಖಲೆಯನ್ನು ಶ್ರೀಶಂಕರ್ ಅವರೇ ಹೊಂದಿದ್ದರು.
2018ರಲ್ಲಿ 8.20 ಮೀಟರ್ ಜಿಗಿದು ಈ ಮೊದಲು ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದರು ಶ್ರೀಶಂಕರ್ ಈಗ ತಮ್ಮದೇ ದಾಖಲೆಯನ್ನು ಉತ್ತಮಪಡಿಸಿಕೊಂಡಿದ್ದಲ್ಲದೆ ಒಲಿಂಪಿಕ್ಸ್ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡು ಭರವಸೆ ಮೂಡಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಐದನೇ ಪ್ರಯತ್ನದಲ್ಲಿ ಶ್ರೀಶಂಕರ್ ಈ ಸಾಧನೆಯನ್ನು ಮಾಡಿದ್ದಾರೆ.
ಆರಂಭದ ಪ್ರಯತ್ನದಲ್ಲಿ 8.02, ನಂತರ 8.04, 8.07 ಮತ್ತು 8.09 ದೂರ ಜಿದಿದ್ದರು. ಆದರೆ ಅಂತಿಮ ಪ್ರಯತ್ನದಲ್ಲಿ 8.26 ಮೀಟರ್ ದೂರಕ್ಕೆ ಜಿಗಿಯಲು ಯಶಸ್ವಿಯಾದರು. ಇನ್ನೋರ್ವ ಕೇರಳದ ಲಾಂಗ್ಜಂಪ್ ಪಟು ಮುಹಮ್ಮದ್ ಅನೀಸ್ 8 ಮೀಟರ್ ದೂರ ಜಿಗಿದು ಬೆಳ್ಳಿ ಪದಕ ಗೆದ್ದರೆ ಕರ್ನಾಟಕದ ಎಸ್ ಲೋಕೇಶ್ 7.60 ಮೀಟರ್ ಜಿಗಿದು ಕಂಚಿನ ಪದಕ ಪಡೆದಿದ್ದಾರೆ.
This News Article Is A Copy Of MYKHEL
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm