ಬ್ರೇಕಿಂಗ್ ನ್ಯೂಸ್
17-03-21 02:50 pm Source: MYKHEL ಕ್ರೀಡೆ
ಯುವ ಲಾಂಗ್ಜಂಪ್ ಪಟು 21ರ ಹರೆಯದ ಶ್ರೀಶಂಕರ್ 2021ರ ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ರಾಷ್ಟ್ರೀಯ ದಾಖಲೆ ನಿರ್ಮಾಣ ಮಾಡಿ ಶ್ರೀಶಂಕರ್ ಈ ಅರ್ಹತೆಯನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಾಟಿಯಾಲದಲ್ಲಿ ಫೆಡರೇಷನ್ ಕಪ್ ರಾಷ್ಟ್ರೀಯ ಹಿರಿಯರ ಆಥ್ಲೆಟಿಕ್ಸ್ ಚಾಂಪಿಯನ್ಷಿಪ್ ನಡೆಯುತ್ತಿದ್ದು ಇದರಲ್ಲಿ ಕೇರಳ ಮೂಲಕ ಮುರಳಿ ಶ್ರೀಶಂಕರ್ 8.26 ಮೀಟರ್ ದೂರಕ್ಕೆ ನೆಗೆದು ಈ ಸಾಧನೆ ಮಾಡಿದ್ದಾರೆ.
ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆಯಲು 8.22 ಮೀಟರ್ ಜಿಗಿಯುವ ಮಾನದಂಡಕ್ಕಿಂತ ದೂರ ಜಿಗಿದಿದ್ದಾರೆ ಶ್ರೀಶಂಕರ್. ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಮೊದಲ ಭಾರತೀಯ ಪೆನ್ಸರ್ ಎನಿಸಿಕೊಂಡ ಭವಾನಿ ದೇವಿ ಲಾಂಗ್ಜಂಪ್ನಲ್ಲಿ ಈ ಹಿಂದೆ ರಾಷ್ಟ್ರೀಯ ದಾಖಲೆಯನ್ನು ಶ್ರೀಶಂಕರ್ ಅವರೇ ಹೊಂದಿದ್ದರು.
2018ರಲ್ಲಿ 8.20 ಮೀಟರ್ ಜಿಗಿದು ಈ ಮೊದಲು ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದರು ಶ್ರೀಶಂಕರ್ ಈಗ ತಮ್ಮದೇ ದಾಖಲೆಯನ್ನು ಉತ್ತಮಪಡಿಸಿಕೊಂಡಿದ್ದಲ್ಲದೆ ಒಲಿಂಪಿಕ್ಸ್ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡು ಭರವಸೆ ಮೂಡಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಐದನೇ ಪ್ರಯತ್ನದಲ್ಲಿ ಶ್ರೀಶಂಕರ್ ಈ ಸಾಧನೆಯನ್ನು ಮಾಡಿದ್ದಾರೆ.
ಆರಂಭದ ಪ್ರಯತ್ನದಲ್ಲಿ 8.02, ನಂತರ 8.04, 8.07 ಮತ್ತು 8.09 ದೂರ ಜಿದಿದ್ದರು. ಆದರೆ ಅಂತಿಮ ಪ್ರಯತ್ನದಲ್ಲಿ 8.26 ಮೀಟರ್ ದೂರಕ್ಕೆ ಜಿಗಿಯಲು ಯಶಸ್ವಿಯಾದರು. ಇನ್ನೋರ್ವ ಕೇರಳದ ಲಾಂಗ್ಜಂಪ್ ಪಟು ಮುಹಮ್ಮದ್ ಅನೀಸ್ 8 ಮೀಟರ್ ದೂರ ಜಿಗಿದು ಬೆಳ್ಳಿ ಪದಕ ಗೆದ್ದರೆ ಕರ್ನಾಟಕದ ಎಸ್ ಲೋಕೇಶ್ 7.60 ಮೀಟರ್ ಜಿಗಿದು ಕಂಚಿನ ಪದಕ ಪಡೆದಿದ್ದಾರೆ.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm