ಬ್ರೇಕಿಂಗ್ ನ್ಯೂಸ್
17-03-21 02:50 pm Source: MYKHEL ಕ್ರೀಡೆ
ಯುವ ಲಾಂಗ್ಜಂಪ್ ಪಟು 21ರ ಹರೆಯದ ಶ್ರೀಶಂಕರ್ 2021ರ ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ರಾಷ್ಟ್ರೀಯ ದಾಖಲೆ ನಿರ್ಮಾಣ ಮಾಡಿ ಶ್ರೀಶಂಕರ್ ಈ ಅರ್ಹತೆಯನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಾಟಿಯಾಲದಲ್ಲಿ ಫೆಡರೇಷನ್ ಕಪ್ ರಾಷ್ಟ್ರೀಯ ಹಿರಿಯರ ಆಥ್ಲೆಟಿಕ್ಸ್ ಚಾಂಪಿಯನ್ಷಿಪ್ ನಡೆಯುತ್ತಿದ್ದು ಇದರಲ್ಲಿ ಕೇರಳ ಮೂಲಕ ಮುರಳಿ ಶ್ರೀಶಂಕರ್ 8.26 ಮೀಟರ್ ದೂರಕ್ಕೆ ನೆಗೆದು ಈ ಸಾಧನೆ ಮಾಡಿದ್ದಾರೆ.
ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆಯಲು 8.22 ಮೀಟರ್ ಜಿಗಿಯುವ ಮಾನದಂಡಕ್ಕಿಂತ ದೂರ ಜಿಗಿದಿದ್ದಾರೆ ಶ್ರೀಶಂಕರ್. ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಮೊದಲ ಭಾರತೀಯ ಪೆನ್ಸರ್ ಎನಿಸಿಕೊಂಡ ಭವಾನಿ ದೇವಿ ಲಾಂಗ್ಜಂಪ್ನಲ್ಲಿ ಈ ಹಿಂದೆ ರಾಷ್ಟ್ರೀಯ ದಾಖಲೆಯನ್ನು ಶ್ರೀಶಂಕರ್ ಅವರೇ ಹೊಂದಿದ್ದರು.
2018ರಲ್ಲಿ 8.20 ಮೀಟರ್ ಜಿಗಿದು ಈ ಮೊದಲು ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದರು ಶ್ರೀಶಂಕರ್ ಈಗ ತಮ್ಮದೇ ದಾಖಲೆಯನ್ನು ಉತ್ತಮಪಡಿಸಿಕೊಂಡಿದ್ದಲ್ಲದೆ ಒಲಿಂಪಿಕ್ಸ್ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡು ಭರವಸೆ ಮೂಡಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಐದನೇ ಪ್ರಯತ್ನದಲ್ಲಿ ಶ್ರೀಶಂಕರ್ ಈ ಸಾಧನೆಯನ್ನು ಮಾಡಿದ್ದಾರೆ.
ಆರಂಭದ ಪ್ರಯತ್ನದಲ್ಲಿ 8.02, ನಂತರ 8.04, 8.07 ಮತ್ತು 8.09 ದೂರ ಜಿದಿದ್ದರು. ಆದರೆ ಅಂತಿಮ ಪ್ರಯತ್ನದಲ್ಲಿ 8.26 ಮೀಟರ್ ದೂರಕ್ಕೆ ಜಿಗಿಯಲು ಯಶಸ್ವಿಯಾದರು. ಇನ್ನೋರ್ವ ಕೇರಳದ ಲಾಂಗ್ಜಂಪ್ ಪಟು ಮುಹಮ್ಮದ್ ಅನೀಸ್ 8 ಮೀಟರ್ ದೂರ ಜಿಗಿದು ಬೆಳ್ಳಿ ಪದಕ ಗೆದ್ದರೆ ಕರ್ನಾಟಕದ ಎಸ್ ಲೋಕೇಶ್ 7.60 ಮೀಟರ್ ಜಿಗಿದು ಕಂಚಿನ ಪದಕ ಪಡೆದಿದ್ದಾರೆ.
This News Article Is A Copy Of MYKHEL
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
06-09-25 01:58 pm
Udupi Correspondent
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm