ಬ್ರೇಕಿಂಗ್ ನ್ಯೂಸ್
17-03-21 02:50 pm Source: MYKHEL ಕ್ರೀಡೆ
ಯುವ ಲಾಂಗ್ಜಂಪ್ ಪಟು 21ರ ಹರೆಯದ ಶ್ರೀಶಂಕರ್ 2021ರ ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ರಾಷ್ಟ್ರೀಯ ದಾಖಲೆ ನಿರ್ಮಾಣ ಮಾಡಿ ಶ್ರೀಶಂಕರ್ ಈ ಅರ್ಹತೆಯನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಾಟಿಯಾಲದಲ್ಲಿ ಫೆಡರೇಷನ್ ಕಪ್ ರಾಷ್ಟ್ರೀಯ ಹಿರಿಯರ ಆಥ್ಲೆಟಿಕ್ಸ್ ಚಾಂಪಿಯನ್ಷಿಪ್ ನಡೆಯುತ್ತಿದ್ದು ಇದರಲ್ಲಿ ಕೇರಳ ಮೂಲಕ ಮುರಳಿ ಶ್ರೀಶಂಕರ್ 8.26 ಮೀಟರ್ ದೂರಕ್ಕೆ ನೆಗೆದು ಈ ಸಾಧನೆ ಮಾಡಿದ್ದಾರೆ.
ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆಯಲು 8.22 ಮೀಟರ್ ಜಿಗಿಯುವ ಮಾನದಂಡಕ್ಕಿಂತ ದೂರ ಜಿಗಿದಿದ್ದಾರೆ ಶ್ರೀಶಂಕರ್. ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಮೊದಲ ಭಾರತೀಯ ಪೆನ್ಸರ್ ಎನಿಸಿಕೊಂಡ ಭವಾನಿ ದೇವಿ ಲಾಂಗ್ಜಂಪ್ನಲ್ಲಿ ಈ ಹಿಂದೆ ರಾಷ್ಟ್ರೀಯ ದಾಖಲೆಯನ್ನು ಶ್ರೀಶಂಕರ್ ಅವರೇ ಹೊಂದಿದ್ದರು.
2018ರಲ್ಲಿ 8.20 ಮೀಟರ್ ಜಿಗಿದು ಈ ಮೊದಲು ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದರು ಶ್ರೀಶಂಕರ್ ಈಗ ತಮ್ಮದೇ ದಾಖಲೆಯನ್ನು ಉತ್ತಮಪಡಿಸಿಕೊಂಡಿದ್ದಲ್ಲದೆ ಒಲಿಂಪಿಕ್ಸ್ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡು ಭರವಸೆ ಮೂಡಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಐದನೇ ಪ್ರಯತ್ನದಲ್ಲಿ ಶ್ರೀಶಂಕರ್ ಈ ಸಾಧನೆಯನ್ನು ಮಾಡಿದ್ದಾರೆ.
ಆರಂಭದ ಪ್ರಯತ್ನದಲ್ಲಿ 8.02, ನಂತರ 8.04, 8.07 ಮತ್ತು 8.09 ದೂರ ಜಿದಿದ್ದರು. ಆದರೆ ಅಂತಿಮ ಪ್ರಯತ್ನದಲ್ಲಿ 8.26 ಮೀಟರ್ ದೂರಕ್ಕೆ ಜಿಗಿಯಲು ಯಶಸ್ವಿಯಾದರು. ಇನ್ನೋರ್ವ ಕೇರಳದ ಲಾಂಗ್ಜಂಪ್ ಪಟು ಮುಹಮ್ಮದ್ ಅನೀಸ್ 8 ಮೀಟರ್ ದೂರ ಜಿಗಿದು ಬೆಳ್ಳಿ ಪದಕ ಗೆದ್ದರೆ ಕರ್ನಾಟಕದ ಎಸ್ ಲೋಕೇಶ್ 7.60 ಮೀಟರ್ ಜಿಗಿದು ಕಂಚಿನ ಪದಕ ಪಡೆದಿದ್ದಾರೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm