ಬ್ರೇಕಿಂಗ್ ನ್ಯೂಸ್
17-03-21 02:50 pm Source: MYKHEL ಕ್ರೀಡೆ
ಯುವ ಲಾಂಗ್ಜಂಪ್ ಪಟು 21ರ ಹರೆಯದ ಶ್ರೀಶಂಕರ್ 2021ರ ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ರಾಷ್ಟ್ರೀಯ ದಾಖಲೆ ನಿರ್ಮಾಣ ಮಾಡಿ ಶ್ರೀಶಂಕರ್ ಈ ಅರ್ಹತೆಯನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಾಟಿಯಾಲದಲ್ಲಿ ಫೆಡರೇಷನ್ ಕಪ್ ರಾಷ್ಟ್ರೀಯ ಹಿರಿಯರ ಆಥ್ಲೆಟಿಕ್ಸ್ ಚಾಂಪಿಯನ್ಷಿಪ್ ನಡೆಯುತ್ತಿದ್ದು ಇದರಲ್ಲಿ ಕೇರಳ ಮೂಲಕ ಮುರಳಿ ಶ್ರೀಶಂಕರ್ 8.26 ಮೀಟರ್ ದೂರಕ್ಕೆ ನೆಗೆದು ಈ ಸಾಧನೆ ಮಾಡಿದ್ದಾರೆ.
ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆಯಲು 8.22 ಮೀಟರ್ ಜಿಗಿಯುವ ಮಾನದಂಡಕ್ಕಿಂತ ದೂರ ಜಿಗಿದಿದ್ದಾರೆ ಶ್ರೀಶಂಕರ್. ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಮೊದಲ ಭಾರತೀಯ ಪೆನ್ಸರ್ ಎನಿಸಿಕೊಂಡ ಭವಾನಿ ದೇವಿ ಲಾಂಗ್ಜಂಪ್ನಲ್ಲಿ ಈ ಹಿಂದೆ ರಾಷ್ಟ್ರೀಯ ದಾಖಲೆಯನ್ನು ಶ್ರೀಶಂಕರ್ ಅವರೇ ಹೊಂದಿದ್ದರು.
2018ರಲ್ಲಿ 8.20 ಮೀಟರ್ ಜಿಗಿದು ಈ ಮೊದಲು ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದರು ಶ್ರೀಶಂಕರ್ ಈಗ ತಮ್ಮದೇ ದಾಖಲೆಯನ್ನು ಉತ್ತಮಪಡಿಸಿಕೊಂಡಿದ್ದಲ್ಲದೆ ಒಲಿಂಪಿಕ್ಸ್ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡು ಭರವಸೆ ಮೂಡಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಐದನೇ ಪ್ರಯತ್ನದಲ್ಲಿ ಶ್ರೀಶಂಕರ್ ಈ ಸಾಧನೆಯನ್ನು ಮಾಡಿದ್ದಾರೆ.
ಆರಂಭದ ಪ್ರಯತ್ನದಲ್ಲಿ 8.02, ನಂತರ 8.04, 8.07 ಮತ್ತು 8.09 ದೂರ ಜಿದಿದ್ದರು. ಆದರೆ ಅಂತಿಮ ಪ್ರಯತ್ನದಲ್ಲಿ 8.26 ಮೀಟರ್ ದೂರಕ್ಕೆ ಜಿಗಿಯಲು ಯಶಸ್ವಿಯಾದರು. ಇನ್ನೋರ್ವ ಕೇರಳದ ಲಾಂಗ್ಜಂಪ್ ಪಟು ಮುಹಮ್ಮದ್ ಅನೀಸ್ 8 ಮೀಟರ್ ದೂರ ಜಿಗಿದು ಬೆಳ್ಳಿ ಪದಕ ಗೆದ್ದರೆ ಕರ್ನಾಟಕದ ಎಸ್ ಲೋಕೇಶ್ 7.60 ಮೀಟರ್ ಜಿಗಿದು ಕಂಚಿನ ಪದಕ ಪಡೆದಿದ್ದಾರೆ.
This News Article Is A Copy Of MYKHEL
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm