ಬ್ರೇಕಿಂಗ್ ನ್ಯೂಸ್
18-03-21 04:09 pm Source: MYKHEL ಕ್ರೀಡೆ
ಕಳೆದ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ನಲ್ಲಿ ಕಳಪೆ ಪ್ರದರ್ಶನ ನೀಡಿ ಐಪಿಎಲ್ನಿಂದ ಲೀಗ್ ಹಂತದಲ್ಲಿಯೇ ಹೊರಬಿದ್ದಿತ್ತು. ಪ್ರತಿ ಬಾರಿಯೂ ಪ್ಲೇ ಆಫ್ಗೆ ಲಗ್ಗೆ ಇಡುತ್ತಿದ್ದ ಚೆನ್ನೈ ತಂಡ ಕಳೆದ ಬಾರಿ ನಿರಾಸೆ ಮೂಡಿಸಿತ್ತು. ಹೀಗಾಗಿ ಈ ಬಾರಿ ದೊಡ್ಡ ಮಟ್ಟದಲ್ಲಿ ಗೆಲುವಿನ ಹಾದಿಗೆ ಮರಳಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಎಲ್ಲರಿಗಿಂತ ಮೊದಲು ಅಭ್ಯಾಸವನ್ನು ಆರಂಭಿಸಿದೆ.
ಮಹೇಂದ್ರ ಸಿಂಗ್ ಧೋನಿ ಅವರು ಈ ಬಾರಿಯ ಐಪಿಎಲ್ ಅನ್ನು ತುಂಬಾ ಗಂಭೀರವಾಗಿ ಪರಿಗಣಿಸಿದ್ದು ಬಹಳ ಕಠಿಣವಾದ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಧೋನಿ ಅವರ ಜೊತೆ ಚೆನ್ನೈ ತಂಡದ ಇತರ ಆಟಗಾರರು ಸಹ ಮೈದಾನದಲ್ಲಿ ಬೆವರು ಹರಿಸಿ ಅಭ್ಯಾಸ ಮಾಡುತ್ತಿದ್ದಾರೆ. ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಿರುವ ಆಂಧ್ರಪ್ರದೇಶದ ಹರಿಶಂಕರ್ ರೆಡ್ಡಿ ಅಭ್ಯಾಸದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಲಗೈ ಮಧ್ಯಮವೇಗಿ ಹರಿಶಂಕರ್ ರೆಡ್ಡಿ ಎಸೆದ ಎಸೆತಕ್ಕೆ ಎಂಎಸ್ ಧೋನಿ ಅವರು ಕ್ಲೀನ್ ಬೌಲ್ಡ್ ಆಗಿದ್ದಾರೆ. ಹರಿ ಶಂಕರ್ ರೆಡ್ಡಿ ಅವರ ಈ ಎಸೆತಕ್ಕೆ ಇತರ ಬೌಲರ್ಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು ಧೋನಿ ಅವರೂ ಸಹ ಹರಿ ಶಂಕರ್ ರೆಡ್ಡಿ ಅವರು ಎಸೆದ ಎಸೆತಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವರ್ಷದ ಹರಿ ಶಂಕರ್ ರೆಡ್ಡಿ ಆಂಧ್ರಪ್ರದೇಶ ತಂಡದ ಆಟಗಾರ. ಆಂಧ್ರಪ್ರದೇಶ ಅಂಡರ್-19 ತಂಡದಲ್ಲಿಯೂ ಸಹ ಹರಿಶಂಕರ್ ರೆಡ್ಡಿ ಆಡಿರುವ ಅನುಭವ ಹೊಂದಿದ್ದಾರೆ. ಈಗ ಐಪಿಎಲ್ನಲ್ಲಿ ಚೆನ್ನೈ ಪಾಲಾಗಿರುವ ಹರಿ ಶಂಕರ್ ರೆಡ್ಡಿ ಅಭ್ಯಾಸದ ವೇಳೆಯೇ ವೈರಲ್ ಆಗಿದ್ದು ಟೂರ್ನಿಯಲ್ಲಿ ಮಿಂಚುತ್ತಾರಾ ಎಂದು ಕಾದು ನೋಡಬೇಕು.
This News Article Is A Copy Of MYKHEL
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm