ಬ್ರೇಕಿಂಗ್ ನ್ಯೂಸ್
18-03-21 04:09 pm Source: MYKHEL ಕ್ರೀಡೆ
ಕಳೆದ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ನಲ್ಲಿ ಕಳಪೆ ಪ್ರದರ್ಶನ ನೀಡಿ ಐಪಿಎಲ್ನಿಂದ ಲೀಗ್ ಹಂತದಲ್ಲಿಯೇ ಹೊರಬಿದ್ದಿತ್ತು. ಪ್ರತಿ ಬಾರಿಯೂ ಪ್ಲೇ ಆಫ್ಗೆ ಲಗ್ಗೆ ಇಡುತ್ತಿದ್ದ ಚೆನ್ನೈ ತಂಡ ಕಳೆದ ಬಾರಿ ನಿರಾಸೆ ಮೂಡಿಸಿತ್ತು. ಹೀಗಾಗಿ ಈ ಬಾರಿ ದೊಡ್ಡ ಮಟ್ಟದಲ್ಲಿ ಗೆಲುವಿನ ಹಾದಿಗೆ ಮರಳಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಎಲ್ಲರಿಗಿಂತ ಮೊದಲು ಅಭ್ಯಾಸವನ್ನು ಆರಂಭಿಸಿದೆ.
ಮಹೇಂದ್ರ ಸಿಂಗ್ ಧೋನಿ ಅವರು ಈ ಬಾರಿಯ ಐಪಿಎಲ್ ಅನ್ನು ತುಂಬಾ ಗಂಭೀರವಾಗಿ ಪರಿಗಣಿಸಿದ್ದು ಬಹಳ ಕಠಿಣವಾದ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಧೋನಿ ಅವರ ಜೊತೆ ಚೆನ್ನೈ ತಂಡದ ಇತರ ಆಟಗಾರರು ಸಹ ಮೈದಾನದಲ್ಲಿ ಬೆವರು ಹರಿಸಿ ಅಭ್ಯಾಸ ಮಾಡುತ್ತಿದ್ದಾರೆ. ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಿರುವ ಆಂಧ್ರಪ್ರದೇಶದ ಹರಿಶಂಕರ್ ರೆಡ್ಡಿ ಅಭ್ಯಾಸದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಲಗೈ ಮಧ್ಯಮವೇಗಿ ಹರಿಶಂಕರ್ ರೆಡ್ಡಿ ಎಸೆದ ಎಸೆತಕ್ಕೆ ಎಂಎಸ್ ಧೋನಿ ಅವರು ಕ್ಲೀನ್ ಬೌಲ್ಡ್ ಆಗಿದ್ದಾರೆ. ಹರಿ ಶಂಕರ್ ರೆಡ್ಡಿ ಅವರ ಈ ಎಸೆತಕ್ಕೆ ಇತರ ಬೌಲರ್ಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು ಧೋನಿ ಅವರೂ ಸಹ ಹರಿ ಶಂಕರ್ ರೆಡ್ಡಿ ಅವರು ಎಸೆದ ಎಸೆತಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವರ್ಷದ ಹರಿ ಶಂಕರ್ ರೆಡ್ಡಿ ಆಂಧ್ರಪ್ರದೇಶ ತಂಡದ ಆಟಗಾರ. ಆಂಧ್ರಪ್ರದೇಶ ಅಂಡರ್-19 ತಂಡದಲ್ಲಿಯೂ ಸಹ ಹರಿಶಂಕರ್ ರೆಡ್ಡಿ ಆಡಿರುವ ಅನುಭವ ಹೊಂದಿದ್ದಾರೆ. ಈಗ ಐಪಿಎಲ್ನಲ್ಲಿ ಚೆನ್ನೈ ಪಾಲಾಗಿರುವ ಹರಿ ಶಂಕರ್ ರೆಡ್ಡಿ ಅಭ್ಯಾಸದ ವೇಳೆಯೇ ವೈರಲ್ ಆಗಿದ್ದು ಟೂರ್ನಿಯಲ್ಲಿ ಮಿಂಚುತ್ತಾರಾ ಎಂದು ಕಾದು ನೋಡಬೇಕು.
This News Article Is A Copy Of MYKHEL
21-04-25 07:10 pm
Bangalore Correspondent
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm