ಬ್ರೇಕಿಂಗ್ ನ್ಯೂಸ್
19-03-21 11:33 am Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿ ಈಗ ಅಂತಿಮ ಘಟ್ಟಕ್ಕೆ ಬಂದಿದೆ. ಈ ಟಿ20 ಸರಣಿಯ ಅಂತ್ಯದ ಬಳಿಕ ಭಾರತ ಇಂಗ್ಲೆಂಡ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗಿಯಾಗಲಿದ್ದು ಈ ಸರಣಿಗೆ 18 ಸದಸ್ಯರ ಭಾರತ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ಇಂಗ್ಲೆಂಡ್ ವಿರುದ್ಧದ ಈ ತಂಡದಲ್ಲಿ ಕನ್ನಡಿದ ಪ್ರಸಿದ್ಧ್ ಕೃಷ್ಣಗೆ ಸ್ಥಾನ ದೊರೆತಿದೆ.
ಈ ಮೂಲಕ ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಚೊಚ್ಚಲ ಬಾರಿಗೆ ಭಾರತ ತಂಡದ ಜರ್ಸಿ ತೊಡಲಿದ್ದಾರೆ. ಆದರೆ ಮತ್ತೋರ್ವ ಕನ್ನಡಿಗ ಮನೀಶ್ ಪಾಂಡೆಗೆ ಅವಕಾಶ ದೊರೆತಿಲ್ಲ. ಟಿ20 ಸ್ಕ್ವಾಡ್ನಲ್ಲಿ ಅವಕಾಶವನ್ನು ಪಡೆದುಕೊಂಡಿದ್ದ ಸೂರ್ಯಕುಮಾರ್ ಯಾದವ್ ಏಕದಿನ ತಂಡದಲ್ಲೂ ಅವಕಾಶವನ್ನು ಗಿಟ್ಟಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಕೃಣಾಲ್ ಪಾಂಡ್ಯ ಏಕದಿನ ಸ್ಕ್ವಾಡ್ಗೆ ಮರಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜಸ್ಪ್ರೀತ್ ಬೂಮ್ರಾ ಟಿ20 ಸರಣಿಯ ಬಳಿಕ ಏಕದಿನ ಸರಣಿಯಿಂದಲೂ ಹೊರಗುಳಿದಿದ್ದಾರೆ.
ಆಲ್ರೌಮಡರ್ ರವೀಂದ್ರ ಜಡೇಜಾ ಏಕದಿನ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜಡೇಜಾ ಬೆರಳಿಗೆ ಗಾಯವಾಗಿತ್ತು. ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿದ್ದಾರೆ. ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್, ಶುಬ್ಮನ್ ಗಿಲ್, ಶ್ರೇಯಸ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಕೃನಾಲ್ ಪಾಂಡ್ಯ, ಸುಂದರ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ ಕೃಷ್ಣ, ಶಾರ್ದುಲ್ ಠಾಕೂರ್.
This News Article Is A Copy Of MYKHEL
21-04-25 07:10 pm
Bangalore Correspondent
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm