ಬ್ರೇಕಿಂಗ್ ನ್ಯೂಸ್
20-03-21 11:06 am Source: MYKHEL ಕ್ರೀಡೆ
ನವದೆಹಲಿ: ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ಸಂಬಂಧಿಸಿ ಆಟಗಾರರು ಬಯೋ ಬಬಲ್ನಿಂದ ಬಯೋ ಬಬಲ್ಗೆ ಪ್ರಯಾಣಿಸಲು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅನುಮತಿ ನೀಡಿದೆ.
ಏಪ್ರಿಲ್ 9ರಿಂದ ಮೇ 30ರ ವರೆಗೆ 14ನೇ ಆವೃತ್ತಿಯ ಐಪಿಎಲ್ ನಡೆಯಲಿದೆ. ವಿರಾಟ್ ಕೊಹ್ಲಿ ಜೊತೆಗೆ ಜಸ್ಪ್ರೀತ್ ಬೂಮ್ರಾ ಪತ್ನಿಯಿರುವ ಚಿತ್ರ ವೈರಲ್! ಆಟಗಾರರು ಅವರವರ ರಾಷ್ಟ್ರೀಯ ತಂಡಗಳ ಬಯೋ ಬಬಲ್ನಿಂದ ಐಪಿಎಲ್ ಫ್ರಾಂಚೈಸಿಗಳ ಬಯೋಬಬಲ್ಗೆ ನೇರವಾಗಿ ಪ್ರವೇಶಿಸಬಹುದು ಎಂದು ಬಿಸಿಸಿಐನ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (SOPs) ಮತ್ತು ಜೈವಿಕ ಸುರಕ್ಷಿತ ಪ್ರೋಟೋಕಾಲ್ಗಳನ್ನು ಪಟ್ಟಿ ಮಾಡಿರುವ ವಿಸ್ತೃತ ದಾಖಲೆಯಲ್ಲಿ ಹೇಳಲಾಗಿದೆ.
ಸದ್ಯ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಸರಣಿ ಮುಕ್ತಾಯದ ಬಳಿಕ ಇಂಗ್ಲೆಂಡ್ ಮತ್ತು ಭಾರತೀಯ ಆಟಗಾರರು ಕ್ವಾರಂಟೈನ್ ಪಾಲಿಸದೆಯೇ ಅವರವರ ಐಪಿಎಲ್ ಬಯೋ ಬಬಲ್ ಒಳಗೆ ನೇರವಾಗಿ ಪ್ರವೇಶಿಸಬಹುದು ಎಂದು ಬಿಸಿಸಿಐ ತಿಳಿಸಿದೆ.
ಇಂಗ್ಲೆಂಡ್ ವಿರುದ್ಧದ ಏಕದಿನಕ್ಕೆ ಭಾರತ ತಂಡ ಪ್ರಕಟ, ಕನ್ನಡಿಗ ಪ್ರಸಿದ್ಧ್ ಪ್ರತಿಕ್ರಿಯೆ ರಾಷ್ಟ್ರೀಯ ತಂಡದ ಬಯೋ ಬಬಲ್ ಒಳಗೆ ಇಲ್ಲದ ಹೊರತಾಗಿ ಉಳಿದ ಎಲ್ಲರೂ, ಅಂದರೆ ಆಟಗಾರರು, ಮಾಲೀಕರು, ಫ್ರಾಂಚೈಸಿ ನಿರ್ವಹಣಾ ಸದಸ್ಯರು, ಕಾಮೆಂಟೇಟರ್ ಅಥವಾ ಮ್ಯಾಚ್ ಅಫೀಷಿಯಲ್ಸ್ 7 ದಿನಗಳ ಕಡ್ಡಾಯ ಕ್ವಾರಂಟೈನ್ ಪಾಲಿಸಬೇಕೆಂದು ಬಿಸಿಸಿಐ ಸೂಚಿಸಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm