ಬ್ರೇಕಿಂಗ್ ನ್ಯೂಸ್
22-03-21 04:56 pm Source: MYKHEL ಕ್ರೀಡೆ
ಅಹ್ಮದಾಬಾದ್: ಭಾರತದ ನಾಯಕ ವಿರಾಟ್ ಕೊಹ್ಲಿ ಅವರು ಪತ್ನಿ ಅನುಷ್ಕಾ ಶರ್ಮಾ, ಪುತ್ರಿ ವಮಿಕಾ ಜೊತೆ ಕಾಣಿಸಿಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗಾಗಿ ಟೀಮ್ ಇಂಡಿಯಾ ಪೂಣೆಗಾಗಿ ತೆರಳುತ್ತಿದ್ದು ಕೊಹ್ಲಿ ಕುಟುಂಬವೂ ಪ್ರಯಾಣ ಬೆಳೆಸಿದೆ.
ಅಹ್ಮದಾಬಾದ್ ವಿಮಾನ ನಿಲ್ದಾಣದಲ್ಲಿ ವಿರಾಟ್ ಕೊಹ್ಲಿ ಕುಟುಂಬ ಮಾರ್ಚ್ 22ರ ಸೋಮವಾರ ಸಾರ್ವಜನಿಕರಿಗೆ ಕಾಣಿಸಿಕೊಂಡಿದೆ. ಕೊಹ್ಲಿ ತನ್ನ ಪುಟಾಣಿ ಪುತ್ರಿ ವಮಿಕಾಳೊಂದಿಗೆ ಹೊರಗಡೆ ಕಾಣಿಸಿಕೊಂಡಿದ್ದೇ ಅಪರೂಪ. ಈ ಬಾರಿ ಕೊಹ್ಲಿ, ಅನುಷ್ಕಾ, ವಮಿಕಾ ಮೂವರೂ ಕಾಣಿಸಿಕೊಂಡಿದ್ದಾರೆ.
ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ-ಇಂಗ್ಲೆಂಡ್ 5ನೇ ಟಿ20ಐ ಪಂದ್ಯದಲ್ಲಿ ಭಾರತ 36 ರನ್ ಜಯಗಳಿಸಿತು. ಇದರೊಂದಿಗೆ ಸರಣಿಯನ್ನೂ 3-2ರಿಂದ ಗೆದ್ದುಕೊಂಡಿತು. ಇನ್ನು ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.
ಟೆಸ್ಟ್ ಸರಣಿ, ಟಿ20ಐ ಸರಣಿ ಯಶಸ್ವಿಯಾಗಿ ಗೆದ್ದುಕೊಂಡಿರುವ ಕೊಹ್ಲಿ ಪಡೆ ಮಾರ್ಚ್ 23ರಿಂದ ಮಹಾರಾಷ್ಟ್ರದ ಪೂಣೆ ಸ್ಟೇಡಿಯಂನಲ್ಲಿ ಏಕದಿನ ಸರಣಿಯನ್ನು ಎದುರುಗೊಳ್ಳಲಿದೆ. ಮಾಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂ ಪೂಣೆಯಲ್ಲಿ ಏಕದಿನ ಪಂದ್ಯಗಳು 1:30 PMಗೆ ಆರಂಭಗೊಳ್ಳಲಿವೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm