ಬ್ರೇಕಿಂಗ್ ನ್ಯೂಸ್
22-03-21 04:56 pm Source: MYKHEL ಕ್ರೀಡೆ
ಅಹ್ಮದಾಬಾದ್: ಭಾರತದ ನಾಯಕ ವಿರಾಟ್ ಕೊಹ್ಲಿ ಅವರು ಪತ್ನಿ ಅನುಷ್ಕಾ ಶರ್ಮಾ, ಪುತ್ರಿ ವಮಿಕಾ ಜೊತೆ ಕಾಣಿಸಿಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗಾಗಿ ಟೀಮ್ ಇಂಡಿಯಾ ಪೂಣೆಗಾಗಿ ತೆರಳುತ್ತಿದ್ದು ಕೊಹ್ಲಿ ಕುಟುಂಬವೂ ಪ್ರಯಾಣ ಬೆಳೆಸಿದೆ.
ಅಹ್ಮದಾಬಾದ್ ವಿಮಾನ ನಿಲ್ದಾಣದಲ್ಲಿ ವಿರಾಟ್ ಕೊಹ್ಲಿ ಕುಟುಂಬ ಮಾರ್ಚ್ 22ರ ಸೋಮವಾರ ಸಾರ್ವಜನಿಕರಿಗೆ ಕಾಣಿಸಿಕೊಂಡಿದೆ. ಕೊಹ್ಲಿ ತನ್ನ ಪುಟಾಣಿ ಪುತ್ರಿ ವಮಿಕಾಳೊಂದಿಗೆ ಹೊರಗಡೆ ಕಾಣಿಸಿಕೊಂಡಿದ್ದೇ ಅಪರೂಪ. ಈ ಬಾರಿ ಕೊಹ್ಲಿ, ಅನುಷ್ಕಾ, ವಮಿಕಾ ಮೂವರೂ ಕಾಣಿಸಿಕೊಂಡಿದ್ದಾರೆ.
ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ-ಇಂಗ್ಲೆಂಡ್ 5ನೇ ಟಿ20ಐ ಪಂದ್ಯದಲ್ಲಿ ಭಾರತ 36 ರನ್ ಜಯಗಳಿಸಿತು. ಇದರೊಂದಿಗೆ ಸರಣಿಯನ್ನೂ 3-2ರಿಂದ ಗೆದ್ದುಕೊಂಡಿತು. ಇನ್ನು ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.
ಟೆಸ್ಟ್ ಸರಣಿ, ಟಿ20ಐ ಸರಣಿ ಯಶಸ್ವಿಯಾಗಿ ಗೆದ್ದುಕೊಂಡಿರುವ ಕೊಹ್ಲಿ ಪಡೆ ಮಾರ್ಚ್ 23ರಿಂದ ಮಹಾರಾಷ್ಟ್ರದ ಪೂಣೆ ಸ್ಟೇಡಿಯಂನಲ್ಲಿ ಏಕದಿನ ಸರಣಿಯನ್ನು ಎದುರುಗೊಳ್ಳಲಿದೆ. ಮಾಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂ ಪೂಣೆಯಲ್ಲಿ ಏಕದಿನ ಪಂದ್ಯಗಳು 1:30 PMಗೆ ಆರಂಭಗೊಳ್ಳಲಿವೆ.
This News Article Is A Copy Of MYKHEL
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
06-09-25 10:37 am
HK News Desk
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm