ಬ್ರೇಕಿಂಗ್ ನ್ಯೂಸ್
23-03-21 11:24 am source: MYKHEL ಕ್ರೀಡೆ
ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಎರಡು ಬಾರಿಯ ಚಾಂಪಿಯನ್ಸ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದನ ಆಟಗಾರರು ಒಂದು ವಾರಕ್ಕೂ ಹೆಚ್ಚಿನ ಕಡ್ಡಾಯ ಕ್ವಾರಂಟೈನ್ಗಾಗಿ ಮುಂಬೈನಲ್ಲಿ ಜೊತೆ ಸೇರಿದ್ದಾರೆ. 2021ರ ಐಪಿಎಲ್ಗಾಗಿ ಸಿದ್ಧತೆ ನಡೆಸುತ್ತಿರುವ ಕೆಕೆಆರ್ ಸದ್ಯ ಕ್ವಾರಂಟೈನ್ ಪಾಲಿಸುತ್ತಿದೆ.
ಕೆಕೆಆರ್ ಒಂದು ಗುಂಪು ಮಾರ್ಚ್ 20ರ ಶನಿವಾರ ಮುಂಬೈ ಹೋಟೆಲ್ಗೆ ಬಂದಿತ್ತು. ಈ ಗುಂಪಿನಲ್ಲಿ ಮಾಜಿ ನಾಯಕ ದಿನೇಶ್ ಕಾರ್ತಿಕ್, ವರುಣ್ ಚಕ್ರವರ್ತಿ, ರಾಹುಲ್ ತ್ರಿಪಾಠಿ, ಕಮಲೇಶ್ ನಗರ್ಕೋಟಿ, ಸಂದೀಪ್ ವಾರಿಯರ್ ಮತ್ತು ವೈಭವ್ ಅರೋರಾ ಇದ್ದರು. ತಂಡದ ಸಹ ಕೋಚ್ ಅಭಿಷೇಕ್ ನಾಯರ್, ಸಹ ಬೌಲಿಂಗ್ ಕೋಚ್ ಓಂಕಾರ್ ಸಲ್ವಿ ಸೇರಿದಂತೆ ಇತರ ಬೆಂಬಲ ಸಿಬ್ಬಂದಿಯೂ ಆರಂಭದಲ್ಲಿ ಬಂದ ಕೆಕೆಆರ್ ಗುಂಪಿನಲ್ಲಿದ್ದರು. ವೆಸ್ಟ್ ಇಂಡೀಸ್ನ ಪ್ರಮುಖ ಆಲ್ ರೌಂಡರ್ಗಳಾದ ಆ್ಯಂಡ್ರೆ ರಸೆಲ್ ಮತ್ತು ಸುನಿಲ್ ನರೈನ್ ಕೂಡ ಶೀಘ್ರ ಕೆಕೆಆರ್ ತಂಡ ಸೇರಿಕೊಳ್ಳಲಿದ್ದಾರೆ.
ಆಟಗಾರರು ಕ್ವಾರಂಟೈನ್ಗೆ ಸಿದ್ಧರಾಗಿರುವ ಚಿತ್ರಗಳನ್ನು ಕೆಕೆಆರ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದೆ. 14ನೇ ಆವೃತ್ತಿಯ ಐಪಿಎಲ್ ಏಪ್ರಿಲ್ 9ರಿಂದ ಮೇ 30ರ ವರೆಗೆ ನಡೆಯಲಿದೆ. ಚೆನ್ನೈನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm