ಬ್ರೇಕಿಂಗ್ ನ್ಯೂಸ್
24-03-21 02:45 pm Source: MYKHEL ಕ್ರೀಡೆ
ಪೂಣೆ: ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಇಯಾನ್ ಮಾರ್ಗನ್ ಮತ್ತು ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಸ್ಯಾಮ್ ಬಿಲ್ಲಿಂಗ್ಸ್ ಭಾರತ ವಿರುದ್ಧ ದ್ವಿತೀಯ ಏಕದಿನ ಪಂದ್ಯದಲ್ಲಿ ಆಡೋದು ಅನುಮಾನ. ಇಬ್ಬರೂ ಗಾಯಕ್ಕೀಡಾಗಿ ಸದ್ಯ ಆಂಗ್ಲ ತಂಡದಿಂದ ಹೊರಗಿದ್ದಾರೆ.
ಪೂಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ಮಂಗಳವಾರ (ಮಾರ್ಚ್ 23) ನಡೆದಿದ್ದ ಆರಂಭಿಕ ಏಕದಿನ ಪಂದ್ಯದ ವೇಳೆ ಇಯಾನ್ ಮಾರ್ಗನ್ ಮತ್ತು ಸ್ಯಾಮ್ ಬಿಲ್ಲಿಂಗ್ಸ್ ಗಾಯ ಮಾಡಿಕೊಂಡು ಮೈದಾನದಿಂದ ಹೊರ ನಡೆದಿದ್ದರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ 66 ರನ್ಗಳ ಭರ್ಜರಿ ಜಯ ಗಳಿಸಿತ್ತು.
ಭಾರತದ ಇನ್ನಿಂಗ್ಸ್ ವೇಳೆ ಬಲಗೈ ಬೆರಳಿಗೆ ತೀವ್ರವಾಗಿ ಗಾಯವಾಗಿದ್ದರಿಂದ ಮಾರ್ಗನ್ ಪಂದ್ಯದ ಮಧ್ಯದಲ್ಲೇ ಮೈದಾನದಿಂದ ಹೊರ ನಡೆದಿದ್ದರು. ಇನ್ನು ಬೌಂಡರಿ ತಡೆಯುವ ಯತ್ನದ ವೇಳೆ ಬಿಲ್ಲಿಂಗ್ಸ್ ಭುಜದ ಮೂಳೆಗೆ ಗಾಯ ಮಾಡಿಕೊಂಡಿದ್ದರು. ಮೊದಲ ಏಕದಿನ ಪಂದ್ಯದಲ್ಲಿ ಮಾರ್ಗನ್ 22, ಬಿಲ್ಲಿಂಗ್ಸ್ 18 ರನ್ ಬಾರಿಸಿದ್ದರು.
'ಗಾಯದ ಪರಿಸ್ಥಿತಿ ಹೇಗಿದೆ ಎಂದು ನಾವು 48 ಗಂಟೆಗಳ ಕಾಲ ಕಾದು ನೋಡಲಿದ್ದೇವೆ. ಬಹುಶಃ ಶುಕ್ರವಾರದ ವೇಳೆಗೆ ನಾನು ಲಭ್ಯನಿರಲಿದ್ದೇನೆ,' ಎಂದು ಮಾರ್ಗನ್ ಹೇಳಿದ್ದಾರೆ. ಮಾರ್ಚ್ 26ರ ಶುಕ್ರವಾರ ಇದೇ ಪೂಣೆ ಸ್ಟೇಡಿಯಂನಲ್ಲಿ 1.30 pmಗೆ ದ್ವಿತೀಯ ಏಕದಿನ ಪಂದ್ಯ ಆರಂಭಗೊಳ್ಳಲಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm