ಬ್ರೇಕಿಂಗ್ ನ್ಯೂಸ್
25-03-21 10:58 am Source: MYKHEL ಕ್ರೀಡೆ
ಬೆಂಗಳೂರು: 2020ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಕನ್ನಡಿಗ ರಾಬಿನ್ ಉತ್ತಪ್ಪ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಪಾಲಾಗಿದ್ದಾರೆ. ಈ ಬಾರಿ ಸಿಎಸ್ಕೆಗೆ ಆರಿಸಲ್ಪಟ್ಟಾಗ ತಂಡದ ನಾಯಕ ಎಂಎಸ್ ಧೋನಿ ಹೇಳಿದ ಮಾತನ್ನು ಉತ್ತಪ್ಪ ಸ್ಮರಿಸಿಕೊಂಡಿದ್ದಾರೆ.
2017ರ ಟಿ20 ವಿಶ್ವಕಪ್ ವಿಜೇತ ತಂಡಕ್ಕೆ ಎಂಎಸ್ ಧೋನಿ ನಾಯಕರಾಗಿದ್ದಾಗ ರಾಬಿನ್ ಉತ್ತಪ್ಪ ಕೂಡ ತಂಡದಲ್ಲಿದ್ದರು. ಹೀಗಾಗಿ ಮತ್ತೆ ಸಿಎಸ್ಕೆ ನಾಯಕತ್ವದ ತಂಡ ಸೇರಿಕೊಂಡ ಬಗ್ಗೆ ಉತ್ತಪ್ಪ ಮಾತನಾಡಿದ್ದಾರೆ. ತಂಡ ಸೇರಿದ ಕೂಡಲೇ ಧೋನಿ ಹೇಳಿದ್ದೇನೆಂದು ಇಎಸ್ಪಿಎನ್ ಕ್ರಿಕ್ಇನ್ಫೋ ಜೊತೆ ಉತ್ತಪ್ಪ ಹೇಳಿಕೊಂಡಿದ್ದಾರೆ. 'ನನಗೆ ಕರೆ ಮಾಡಿದ ಧೋನಿ, ನಿನ್ನನ್ನು ಈ ತಂಡಕ್ಕೆ ಕರೆತರುವಲ್ಲಿ ನನ್ನ ನಿರ್ಧಾರವೇನಿಲ್ಲ. ಇದನ್ನು ನಿನಗೆ ನಾನು ತಿಳಿಸಬಯಸುತ್ತೇನೆ. ಅದು ನಮ್ಮ ಲೀಡರ್ಶಿಪ್ ಗುಂಪಿನ ನಿರ್ಧಾರ. ನಿನ್ನ ಸ್ವಂತ ಸಾಮರ್ಥ್ಯ, ಕೌಶಲಗಳೊಂದಿಗೆ ನಿನ್ನನ್ನು ತಂಡಕ್ಕೆ ಸೇರಿಸಿಕೊಳ್ಳಲು ಬಯಸಿದ್ದೆ. ಹೀಗಾಗಿ ನಿರ್ಧಾರ ತೆಗೆದುಕೊಳ್ಳಿ ಎಂದು ಎಲ್ಲರಲ್ಲೂ ಹೇಳಿದ್ದೆ. ಯಾಕೆಂದರೆ ಧೋನಿ ಇದ್ದಿದ್ದಕ್ಕೆ ನಿನ್ನನ್ನು ಸಿಎಸ್ಕೆಗೆ ಆರಿಸಲಾಯ್ತು ಅನ್ನೋ ಮಾತು ನಾಳೆ ಬರಬಾರದು ಅಲ್ವಾ?' ಎಂದು ಧೋನಿ ಹೇಳಿರುವುದಾಗಿ ಉತ್ತಪ್ಪ ತಿಳಿಸಿದ್ದಾರೆ.
ಮಾತು ಮುಂದುವರೆಸಿದ ಉತ್ತಪ್ಪ, 'ಪ್ರಾಮಾಣಿಕತೆ ಇದ್ದವರಲ್ಲಿ ಈ ನಡೆ ಅದ್ಭುತವಾದುದು ಅಲ್ಲವೆ? ನಾನು ಖಂಡಿತವಾಗಿಯೂ ಇದನ್ನು ಮೆಚ್ಚಿಕೊಳ್ಳುತ್ತೇನೆ. ನನ್ನ ಸ್ವಂತ ಕೌಶಲ್ಯದಿಂದ, ನನ್ನ ಸ್ವಂತ ವಿಶ್ವಾಸಾರ್ಹತೆಯಿಂದ ನಾನು ಸಿಎಸ್ಕೆಗೆ ಬಂದಿದ್ದೇನೆ ಅನ್ನೋದು ನನಗೆ ಗೊತ್ತು. ಇದೇ ಕಾರಣಕ್ಕೆ ನಾನು ಧೋನಿಯನ್ನು ಪ್ರೀತಿಸುತ್ತೇನೆ,' ಎಂದಿದ್ದಾರೆ.
This News Article Is A Copy Of MYKHEL
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am