ಬ್ರೇಕಿಂಗ್ ನ್ಯೂಸ್
25-03-21 10:58 am Source: MYKHEL ಕ್ರೀಡೆ
ಬೆಂಗಳೂರು: 2020ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಕನ್ನಡಿಗ ರಾಬಿನ್ ಉತ್ತಪ್ಪ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಪಾಲಾಗಿದ್ದಾರೆ. ಈ ಬಾರಿ ಸಿಎಸ್ಕೆಗೆ ಆರಿಸಲ್ಪಟ್ಟಾಗ ತಂಡದ ನಾಯಕ ಎಂಎಸ್ ಧೋನಿ ಹೇಳಿದ ಮಾತನ್ನು ಉತ್ತಪ್ಪ ಸ್ಮರಿಸಿಕೊಂಡಿದ್ದಾರೆ.
2017ರ ಟಿ20 ವಿಶ್ವಕಪ್ ವಿಜೇತ ತಂಡಕ್ಕೆ ಎಂಎಸ್ ಧೋನಿ ನಾಯಕರಾಗಿದ್ದಾಗ ರಾಬಿನ್ ಉತ್ತಪ್ಪ ಕೂಡ ತಂಡದಲ್ಲಿದ್ದರು. ಹೀಗಾಗಿ ಮತ್ತೆ ಸಿಎಸ್ಕೆ ನಾಯಕತ್ವದ ತಂಡ ಸೇರಿಕೊಂಡ ಬಗ್ಗೆ ಉತ್ತಪ್ಪ ಮಾತನಾಡಿದ್ದಾರೆ. ತಂಡ ಸೇರಿದ ಕೂಡಲೇ ಧೋನಿ ಹೇಳಿದ್ದೇನೆಂದು ಇಎಸ್ಪಿಎನ್ ಕ್ರಿಕ್ಇನ್ಫೋ ಜೊತೆ ಉತ್ತಪ್ಪ ಹೇಳಿಕೊಂಡಿದ್ದಾರೆ. 'ನನಗೆ ಕರೆ ಮಾಡಿದ ಧೋನಿ, ನಿನ್ನನ್ನು ಈ ತಂಡಕ್ಕೆ ಕರೆತರುವಲ್ಲಿ ನನ್ನ ನಿರ್ಧಾರವೇನಿಲ್ಲ. ಇದನ್ನು ನಿನಗೆ ನಾನು ತಿಳಿಸಬಯಸುತ್ತೇನೆ. ಅದು ನಮ್ಮ ಲೀಡರ್ಶಿಪ್ ಗುಂಪಿನ ನಿರ್ಧಾರ. ನಿನ್ನ ಸ್ವಂತ ಸಾಮರ್ಥ್ಯ, ಕೌಶಲಗಳೊಂದಿಗೆ ನಿನ್ನನ್ನು ತಂಡಕ್ಕೆ ಸೇರಿಸಿಕೊಳ್ಳಲು ಬಯಸಿದ್ದೆ. ಹೀಗಾಗಿ ನಿರ್ಧಾರ ತೆಗೆದುಕೊಳ್ಳಿ ಎಂದು ಎಲ್ಲರಲ್ಲೂ ಹೇಳಿದ್ದೆ. ಯಾಕೆಂದರೆ ಧೋನಿ ಇದ್ದಿದ್ದಕ್ಕೆ ನಿನ್ನನ್ನು ಸಿಎಸ್ಕೆಗೆ ಆರಿಸಲಾಯ್ತು ಅನ್ನೋ ಮಾತು ನಾಳೆ ಬರಬಾರದು ಅಲ್ವಾ?' ಎಂದು ಧೋನಿ ಹೇಳಿರುವುದಾಗಿ ಉತ್ತಪ್ಪ ತಿಳಿಸಿದ್ದಾರೆ.
ಮಾತು ಮುಂದುವರೆಸಿದ ಉತ್ತಪ್ಪ, 'ಪ್ರಾಮಾಣಿಕತೆ ಇದ್ದವರಲ್ಲಿ ಈ ನಡೆ ಅದ್ಭುತವಾದುದು ಅಲ್ಲವೆ? ನಾನು ಖಂಡಿತವಾಗಿಯೂ ಇದನ್ನು ಮೆಚ್ಚಿಕೊಳ್ಳುತ್ತೇನೆ. ನನ್ನ ಸ್ವಂತ ಕೌಶಲ್ಯದಿಂದ, ನನ್ನ ಸ್ವಂತ ವಿಶ್ವಾಸಾರ್ಹತೆಯಿಂದ ನಾನು ಸಿಎಸ್ಕೆಗೆ ಬಂದಿದ್ದೇನೆ ಅನ್ನೋದು ನನಗೆ ಗೊತ್ತು. ಇದೇ ಕಾರಣಕ್ಕೆ ನಾನು ಧೋನಿಯನ್ನು ಪ್ರೀತಿಸುತ್ತೇನೆ,' ಎಂದಿದ್ದಾರೆ.
This News Article Is A Copy Of MYKHEL
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:17 pm
HK News Desk
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm