ಬ್ರೇಕಿಂಗ್ ನ್ಯೂಸ್
25-03-21 01:23 pm Source: MYKHEL ಕ್ರೀಡೆ
ಸದಾ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಮೈಕಲ್ವಾನ್ ಇತ್ತೀಚೆಗಷ್ಟೇ ಏಕದಿನ ಸರಣಿಯಲ್ಲಿ ಭಾರತ 3-0 ಸಂತರದಿಂದ ಸರಣಿ ಗೆಲ್ಲಲಿದೆ ಎಂದಿದ್ದರು. ಈಗ ಭಾರತೀಯ ಬೌಲರ್ ಓರ್ವನನ್ನು ಮುಕ್ತಕಂಠದಿಂದ ಹೊಗಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್ಗಳ ಸರಣಿಯಲ್ಲಿ ನೀಡಿದ ಸ್ಥಿತ ಪ್ರದರ್ಶನವನ್ನು ಗಮನಿಸಿ ಈ ಪ್ರಶಂಸೆಯನ್ನು ಮೈಕಲ್ ವಾನ್ ವ್ಯಕ್ತಪಡಿಸಿದ್ದಾರೆ. ಮೈಕಲ್ವಾನ್ ಈ ರೀತಿ ಮೆಚ್ಚುಗೆಯ ಮಾತುಗಳನ್ನಾಡಿದ್ದು ಭಾರತದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಬಗ್ಗೆ.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಹಾಗೂ ಏಕದಿನ ಸರಣಿಯಲ್ಲಿ ನೀಡಿದ ಅದ್ಭುತ ಪ್ರದರ್ಶನ ಮೈಕಲ್ವಾನ್ ಮೆಚ್ಚುಗೆಗೆ ಪಾತ್ರವಾಗಿದೆ. ವೈಟ್ಬಾಲ್ ಕ್ರಿಕೆಟ್ನಲ್ಲಿ ವಿಶ್ವದಲ್ಲಿಯೇ ಭುವನೇಶ್ವರ್ ಕುಮಾರ್ ಅತ್ಯಂತ ಕೌಶಲ್ಯಯುತವಾದ ಬೌಲರ್ ಎಂದು ಬಣ್ಣಿಸಿದ್ದಾರೆ.
"ಭುವನೇಶ್ವರ್ ಕುಮಾರ್ ವೈಟ್ಬಾಲ್ ಮಾದರಿಯಲ್ಲಿ ವಿಶ್ವದಲ್ಲಿಯೇ ಅತ್ಯಂತ ಕೌಶಲ್ಯಯುತವಾದ ಬೌಲರ್. ಬೇರೆ ಯಾವುದೇ ಬೌಲರ್ 80 ಮೇಲುಗಳ ಆಸುಪಾಸಿನಲ್ಲಿ ಬೌಲ್ಮಾಡುತ್ತಾ ಆ ರೀತಿಯಾಗಿ ತಿರುವು ಪಡೆಯುವಂತೆ ಮಾಡುವುದನ್ನು ಯೋಚಿಸಲೂ ಸಾಧ್ಯವಿಲ್ಲ" ಎಂದು ಮೈಕಲ್ ವಾನ್ ಹೇಳಿದ್ದಾರೆ. "ಭುವನೇಶ್ವರ್ ಕುಮಾರ್ ಅವರಂತೆ ಚೆಂಡನ್ನು ಸೂಕ್ಷ್ಮವಾಗಿ ಚಲಸುವಂತೆ ಮಾಡುವ ಇನ್ನೋರ್ವ ಬೌಲರ್ ನನಗೆ ತಿಳಿದಿಲ್ಲ. ಅದು ಇನ್ ಸ್ವಿಂಗ್ ಔಟ್ ಸ್ವಿಂಗ್ ಅಥವಾ ಕಟ್ಟರ್ಸ್ ಆಗಿರಬಹುದು.
ಆತ ಯಾರ್ಕರ್ ಹಾಘೂ ಬೌನ್ಸರ್ಗಳನ್ನೂ ಎಸೆಯಬಲ್ಲ. ಯಾವಾಗಲೂ ಅಲ್ಲ, ಬ್ಯಾಟ್ಸ್ಮನ್ ಕ್ರೀಸ್ಗೆ ಕಚ್ಚಿ ನಿಲ್ಲಲು ಪ್ರಯತ್ನಿಸಾಧ ಕುಮಾರ್ ಬೌನ್ಸರ್ಗಳನ್ನು ಎಸೆಯುತ್ತಾರೆ ಇದಕ್ಕಿಂತ ಕೌಶಲ್ಯಯುತವಾದ ಬೌಲರ್ ಬಗ್ಗೆ ನನಗೆ ತಿಳಿದಿಲ್ಲ" ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಮೈಕಲ್ ವಾನ್.
"ಗಂಡೆಗೆ 90 ಮೈಲಿಯಷ್ಟು ವೇಗವಾಗಿ ಬೌಲಿಂಗ್ ಮಾಡಬಲ್ಲ ಯಾವುದೇ ಬೌಲರ್ಅನ್ನು ವಾರದ ಯಾವುದೇ ದಿನವಾದರೂ ನಾನು ಎದುರಿಸಬಲ್ಲೆ. ಕಾರಣ ವೇಗ ವೇಗದ ಬೌಲಿಂಗ್ ನನಗೆ ಇಷ್ಟ, ಆದರೆ ಭುವನೇಶ್ವರ್ ಕುಮಾರ್ ಅವರಂತಾ ಬೌಲರ್ ಬಂದಾಗ ನೀವು ಸಾಕಷ್ಟು ಯೋಚಿಸಬೇಕಾಗುತ್ತದೆ" ಎಂದು ಮೈಕಲ್ ವಾನ್ ಹೇಳಿದ್ದಾರೆ.
This News Article Is A Copy Of MYKHEL
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am