ಬ್ರೇಕಿಂಗ್ ನ್ಯೂಸ್
26-03-21 10:35 am Source: MYKHEL ಕ್ರೀಡೆ
ನವದೆಹಲಿ: ಭಾರತದ ಪ್ರತಿಭಾನ್ವಿತ ಶೂಟರ್ಗಳಾದ ಚಿಂಕಿ ಯಾದವ್, ಮನು ಭಾಕರ್ ಮತ್ತು ರಾಹಿ ಸರ್ನೋಬತ್ ಅವರಿದ್ದ ತಂಡ 25 ಮೀ. ಮಹಿಳಾ ಶೂಟಿಂಗ್ ಸ್ಪರ್ಧೆಯಲ್ಲಿ ಚಿನ್ನ ಜಯಿಸಿದೆ. ನವದೆಹಲಿಯಲ್ಲಿ ನಡೆಯುತ್ತಿರುವ ಇಂಟರ್ ನ್ಯಾಷನಲ್ ಶೂಟಿಂಗ್ ಸ್ಪೋರ್ಟ್ಸ್ ಫೆಡರೇಶನ್ (ISSF) ವಿಶ್ವಕಪ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೆ ಮೂರು ಚಿನ್ನದ ಪದಕಗಳು ಸೇರ್ಪಡೆಯಾಗಿವೆ.
ಭಾರತೀಯ ವನಿತಾ ತಂಡ ಫೈನಲ್ ಹಂತದಲ್ಲಿ ಒಟ್ಟು 17 ಪಾಯಿಂಟ್ಸ್ ಕಲೆ ಹಾಕಿ ಪೋಲ್ಯಾಂಡ್ನ ಜೊವಾನ್ನಾ ಐವೊನಾ ವಾವರ್ಜೊನೊವ್ಸ್ಕಾ, ಜುಲಿಟಾ ಬೋರೆಕ್ ಮತ್ತು ಅಗ್ನಿಸ್ಕಾ ಕೋರೆಜ್ವೊ ಅವರನ್ನು ಸೋಲಿಸಿ ಚಿನ್ನಕ್ಕೆ ಕೊರಳೊಡ್ಡಿತು.
ಪೋಲ್ಯಾಂಡ್ ತಂಡ ಗಳಿಸಿದ್ದು 7 ಅಂಕ ಮಾತ್ರ. ಈ ಚಿನ್ನದ ಪದಕದೊಂದಿಗೆ ಕ್ರೀಡಾಕೂಟದ ಪದಕಪಟ್ಟಿಯಲ್ಲಿ ಭಾರತ ಅಗ್ರ ಸ್ಥಾನದಲ್ಲೇ ಮುಂದುವರೆದಿದೆ. ಭಾರತದ ಖಾತೆಯಲ್ಲೀಗ 10 ಚಿನ್ನ, 6 ಬೆಳ್ಳಿ, 5 ಕಂಚಿನ ಪದಕಗಳು ಸೇರಿ ಒಟ್ಟಿಗೆ 21 ಪದಕಗಳಾಗಿವೆ. ದ್ವಿತೀಯ ಸ್ಥಾನದಲ್ಲಿರುವ ಯುಎಸ್ಎ 3 ಚಿನ್ನ, 2 ಬೆಳ್ಳಿ, 1 ಕಂಚಿನ ಪದಕ ಗೆದ್ದಿದೆ.
ಇದಕ್ಕೂ ಮುನ್ನ ಭಾರತದ ಅಂಜುಂ ಮೌಡ್ಗಿಲ್, ಶ್ರೇಯಾ ಸಕ್ಸೇನಾ, ಗಾಯತ್ರಿ ನಿತ್ಯಾನಂದಂ ತಂಡ 50 ಮೀ. ರೈಫಲ್ 3 ಪೊಸಿಶನ್ನಲ್ಲಿ ಬೆಳ್ಳಿ ಪದಕ ಜಯಿಸಿತ್ತು.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm