ಬ್ರೇಕಿಂಗ್ ನ್ಯೂಸ್
27-03-21 10:54 am Source: MYKHEL ಕ್ರೀಡೆ
ನವದೆಹಲಿ: ಭಾರತದ ಮಾಜಿ ನಾಯಕ, ದಂತಕತೆ ಸಚಿನ್ ತೆಂಡೂಲ್ಕರ್ಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಭಾರತದಲ್ಲಿ ಏರುತ್ತಲೇ ಇರುವ ಮಹಾಮಾರಿ ಕೊರೊನಾ 'ಕ್ರಿಕೆಟ್ ದೇವರು' ಸಚಿನ್ಗೂ ಸೋಕಿದೆ. ತನಗೆ ಕೊರೊನಾ ಪಾಸಿಟಿವ್ ಬಂದಿರುವ ವಿಚಾರವನ್ನು ಸ್ವತಃ ಸಚಿನ್ ಅವರೇ ಹೇಳಿಕೊಂಡಿದ್ದಾರೆ.
ಟ್ವಿಟರ್ ಮೂಲಕ ತನಗೆ ಕೋವಿಡ್-19 ಸೋಂಕಿರುವುದನ್ನು ಟ್ವೀಟ್ನ ಮೂಲಕ ತಿಳಿಸಿರುವ ಸಚಿನ್ ತೆಂಡೂಲ್ಕರ್, 'ಕೋವಿಡ್ -19 ಬಗ್ಗೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುತ್ತ ನಾನು ಪರೀಕ್ಷೆಗೆ ಒಳಗಾಗುತ್ತಿದೆ.
ಆದರೂ ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಕೊರೊನಾದ ಸಣ್ಣ ಗುಣಲಕ್ಷಣಗಳು ನನ್ನಲ್ಲಿ ಕಾಣಿಸಿಕೊಂಡಿದೆ' ಎಂದು ಬರೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಟಿ20 ಟೂರ್ನಿಯಲ್ಲಿ ಸಚಿನ್ ತೆಂಡೂಲ್ಕರ್ ಸೇರಿದಂತೆ, ಭಾರತದ ಮಾಜಿ ಕ್ರಿಕೆಟ್ ದಿಗ್ಗಜರಾದ ಇರ್ಫಾನ್ ಪಠಾಣ್, ಯುವರಾಜ್ ಸಿಂಗ್, ವೀರೇಂದ್ರ ಸೆಹ್ವಾಗ್, ಯೂಸೂಫ್ ಪಠಾಣ್, ಮೊಹಮ್ಮದ್ ಕೈಫ್, ವಿನಯ್ ಕುಮಾರ್ ಮೊದಲಾದವರೆಲ್ಲ ಪಾಲ್ಗೊಂಡಿದ್ದರು.
ತನ್ನ ಸಂಪರ್ಕದಲ್ಲಿದ್ದ ಇತರರು ಸದ್ಯ ಮನೆಯಲ್ಲಿದ್ದು, ಅವರ ಕೊರೊನಾ ಪರೀಕ್ಷಾ ಫಲಿತಾಂಶ ನೆಗೆಟಿವ್ ಬಂದಿದೆ ಎಂದು ಸಚಿನ್ ಹೇಳಿದ್ದಾರೆ. ಸದ್ಯ ತಾನು ಮನೆಯಲ್ಲಿ ಕ್ವಾರಂಟೈನ್ನಲ್ಲಿ ಇರುವುದಾಗಿ ಸಚಿನ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm