ಬ್ರೇಕಿಂಗ್ ನ್ಯೂಸ್
27-03-21 05:02 pm Source: MYKHEL ಕ್ರೀಡೆ
ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕೊನೆಯದಾಗಿ ಶತಕ ಬಾರಿಸಿದ್ದು 2019ರ ನವೆಂಬರ್ನಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಡೇ & ನೈಟ್ ಟೆಸ್ಟ್ ಪಂದ್ಯದಲ್ಲಿ. ಇನ್ನು ಏಕದಿನ ಪಂದ್ಯದ ವಿಚಾರಕ್ಕೆ ಬಂದರೆ 2019ರ ಮಾರ್ಚ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸಿಡಿಸಿದ ಶತಕ ಅಂತಾರಾಷ್ಟ್ರೀಯ ಏಕದಿನ ಪಂದ್ಯದ ಕೊನೆಯ ಶತಕವಾಗಿದೆ.
ಇದಾದ ಬಳಿಕ ವಿರಾಟ್ ಕೊಹ್ಲಿ ಶತಕವನ್ನು ಬಾರಿಸುವಲ್ಲಿ ಪದೇಪದೆ ವಿಫಲರಾಗುತ್ತಿದ್ದಾರೆ. 70 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿರುವ ವಿರಾಟ್ ಕೊಹ್ಲಿ ಅವರು 71ನೇ ಶತಕವನ್ನು ಯಾವಾಗ ಬಾರಿಸುತ್ತಾರೆ ಎಂದು ವಿರಾಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ವಿರಾಟ್ 71ನೇ ಅಂತಾರಾಷ್ಟ್ರೀಯ ಶತಕ ಬಾರಿಸುವ ಸಮಯ ಇನ್ನೂ ಬಂದೇ ಇಲ್ಲ. ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಲಿದ್ದಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯುಂಟಾಯಿತು. 66 ರನ್ ಗಳಿಸಿ ಪೆವಿಲಿಯನ್ ಕಡೆಗೆ ವಿರಾಟ್ ಪಯಣ ಬೆಳೆಸಿದರು.
ಪಂದ್ಯ ಮುಗಿದ ಬಳಿಕ ವಿರಾಟ್ ಶತಕ ಬಾರಿಸಲು ಪದೇಪದೆ ವಿಫಲವಾಗುತ್ತಿರುವ ವಿಷಯದ ಕುರಿತು ಮಾತನಾಡಿದ್ದಾರೆ. ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
This News Article Is A Copy Of MYKHEL
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am