ಬ್ರೇಕಿಂಗ್ ನ್ಯೂಸ್
27-03-21 05:02 pm Source: MYKHEL ಕ್ರೀಡೆ
ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕೊನೆಯದಾಗಿ ಶತಕ ಬಾರಿಸಿದ್ದು 2019ರ ನವೆಂಬರ್ನಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಡೇ & ನೈಟ್ ಟೆಸ್ಟ್ ಪಂದ್ಯದಲ್ಲಿ. ಇನ್ನು ಏಕದಿನ ಪಂದ್ಯದ ವಿಚಾರಕ್ಕೆ ಬಂದರೆ 2019ರ ಮಾರ್ಚ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸಿಡಿಸಿದ ಶತಕ ಅಂತಾರಾಷ್ಟ್ರೀಯ ಏಕದಿನ ಪಂದ್ಯದ ಕೊನೆಯ ಶತಕವಾಗಿದೆ.
ಇದಾದ ಬಳಿಕ ವಿರಾಟ್ ಕೊಹ್ಲಿ ಶತಕವನ್ನು ಬಾರಿಸುವಲ್ಲಿ ಪದೇಪದೆ ವಿಫಲರಾಗುತ್ತಿದ್ದಾರೆ. 70 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿರುವ ವಿರಾಟ್ ಕೊಹ್ಲಿ ಅವರು 71ನೇ ಶತಕವನ್ನು ಯಾವಾಗ ಬಾರಿಸುತ್ತಾರೆ ಎಂದು ವಿರಾಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ವಿರಾಟ್ 71ನೇ ಅಂತಾರಾಷ್ಟ್ರೀಯ ಶತಕ ಬಾರಿಸುವ ಸಮಯ ಇನ್ನೂ ಬಂದೇ ಇಲ್ಲ. ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಲಿದ್ದಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯುಂಟಾಯಿತು. 66 ರನ್ ಗಳಿಸಿ ಪೆವಿಲಿಯನ್ ಕಡೆಗೆ ವಿರಾಟ್ ಪಯಣ ಬೆಳೆಸಿದರು.
ಪಂದ್ಯ ಮುಗಿದ ಬಳಿಕ ವಿರಾಟ್ ಶತಕ ಬಾರಿಸಲು ಪದೇಪದೆ ವಿಫಲವಾಗುತ್ತಿರುವ ವಿಷಯದ ಕುರಿತು ಮಾತನಾಡಿದ್ದಾರೆ. ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
This News Article Is A Copy Of MYKHEL
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 04:46 pm
Mangalore Correspondent
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
06-09-25 01:58 pm
Udupi Correspondent
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm