ಬ್ರೇಕಿಂಗ್ ನ್ಯೂಸ್
27-03-21 05:02 pm Source: MYKHEL ಕ್ರೀಡೆ
ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕೊನೆಯದಾಗಿ ಶತಕ ಬಾರಿಸಿದ್ದು 2019ರ ನವೆಂಬರ್ನಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಡೇ & ನೈಟ್ ಟೆಸ್ಟ್ ಪಂದ್ಯದಲ್ಲಿ. ಇನ್ನು ಏಕದಿನ ಪಂದ್ಯದ ವಿಚಾರಕ್ಕೆ ಬಂದರೆ 2019ರ ಮಾರ್ಚ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸಿಡಿಸಿದ ಶತಕ ಅಂತಾರಾಷ್ಟ್ರೀಯ ಏಕದಿನ ಪಂದ್ಯದ ಕೊನೆಯ ಶತಕವಾಗಿದೆ.
ಇದಾದ ಬಳಿಕ ವಿರಾಟ್ ಕೊಹ್ಲಿ ಶತಕವನ್ನು ಬಾರಿಸುವಲ್ಲಿ ಪದೇಪದೆ ವಿಫಲರಾಗುತ್ತಿದ್ದಾರೆ. 70 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿರುವ ವಿರಾಟ್ ಕೊಹ್ಲಿ ಅವರು 71ನೇ ಶತಕವನ್ನು ಯಾವಾಗ ಬಾರಿಸುತ್ತಾರೆ ಎಂದು ವಿರಾಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ವಿರಾಟ್ 71ನೇ ಅಂತಾರಾಷ್ಟ್ರೀಯ ಶತಕ ಬಾರಿಸುವ ಸಮಯ ಇನ್ನೂ ಬಂದೇ ಇಲ್ಲ. ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಲಿದ್ದಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯುಂಟಾಯಿತು. 66 ರನ್ ಗಳಿಸಿ ಪೆವಿಲಿಯನ್ ಕಡೆಗೆ ವಿರಾಟ್ ಪಯಣ ಬೆಳೆಸಿದರು.
ಪಂದ್ಯ ಮುಗಿದ ಬಳಿಕ ವಿರಾಟ್ ಶತಕ ಬಾರಿಸಲು ಪದೇಪದೆ ವಿಫಲವಾಗುತ್ತಿರುವ ವಿಷಯದ ಕುರಿತು ಮಾತನಾಡಿದ್ದಾರೆ. ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
This News Article Is A Copy Of MYKHEL
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm