ಬ್ರೇಕಿಂಗ್ ನ್ಯೂಸ್
27-03-21 05:02 pm Source: MYKHEL ಕ್ರೀಡೆ
ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕೊನೆಯದಾಗಿ ಶತಕ ಬಾರಿಸಿದ್ದು 2019ರ ನವೆಂಬರ್ನಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಡೇ & ನೈಟ್ ಟೆಸ್ಟ್ ಪಂದ್ಯದಲ್ಲಿ. ಇನ್ನು ಏಕದಿನ ಪಂದ್ಯದ ವಿಚಾರಕ್ಕೆ ಬಂದರೆ 2019ರ ಮಾರ್ಚ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸಿಡಿಸಿದ ಶತಕ ಅಂತಾರಾಷ್ಟ್ರೀಯ ಏಕದಿನ ಪಂದ್ಯದ ಕೊನೆಯ ಶತಕವಾಗಿದೆ.
ಇದಾದ ಬಳಿಕ ವಿರಾಟ್ ಕೊಹ್ಲಿ ಶತಕವನ್ನು ಬಾರಿಸುವಲ್ಲಿ ಪದೇಪದೆ ವಿಫಲರಾಗುತ್ತಿದ್ದಾರೆ. 70 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿರುವ ವಿರಾಟ್ ಕೊಹ್ಲಿ ಅವರು 71ನೇ ಶತಕವನ್ನು ಯಾವಾಗ ಬಾರಿಸುತ್ತಾರೆ ಎಂದು ವಿರಾಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ವಿರಾಟ್ 71ನೇ ಅಂತಾರಾಷ್ಟ್ರೀಯ ಶತಕ ಬಾರಿಸುವ ಸಮಯ ಇನ್ನೂ ಬಂದೇ ಇಲ್ಲ. ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಲಿದ್ದಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯುಂಟಾಯಿತು. 66 ರನ್ ಗಳಿಸಿ ಪೆವಿಲಿಯನ್ ಕಡೆಗೆ ವಿರಾಟ್ ಪಯಣ ಬೆಳೆಸಿದರು.
ಪಂದ್ಯ ಮುಗಿದ ಬಳಿಕ ವಿರಾಟ್ ಶತಕ ಬಾರಿಸಲು ಪದೇಪದೆ ವಿಫಲವಾಗುತ್ತಿರುವ ವಿಷಯದ ಕುರಿತು ಮಾತನಾಡಿದ್ದಾರೆ. ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
This News Article Is A Copy Of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm