ಬ್ರೇಕಿಂಗ್ ನ್ಯೂಸ್
27-03-21 05:02 pm Source: MYKHEL ಕ್ರೀಡೆ
ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕೊನೆಯದಾಗಿ ಶತಕ ಬಾರಿಸಿದ್ದು 2019ರ ನವೆಂಬರ್ನಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಡೇ & ನೈಟ್ ಟೆಸ್ಟ್ ಪಂದ್ಯದಲ್ಲಿ. ಇನ್ನು ಏಕದಿನ ಪಂದ್ಯದ ವಿಚಾರಕ್ಕೆ ಬಂದರೆ 2019ರ ಮಾರ್ಚ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸಿಡಿಸಿದ ಶತಕ ಅಂತಾರಾಷ್ಟ್ರೀಯ ಏಕದಿನ ಪಂದ್ಯದ ಕೊನೆಯ ಶತಕವಾಗಿದೆ.
ಇದಾದ ಬಳಿಕ ವಿರಾಟ್ ಕೊಹ್ಲಿ ಶತಕವನ್ನು ಬಾರಿಸುವಲ್ಲಿ ಪದೇಪದೆ ವಿಫಲರಾಗುತ್ತಿದ್ದಾರೆ. 70 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿರುವ ವಿರಾಟ್ ಕೊಹ್ಲಿ ಅವರು 71ನೇ ಶತಕವನ್ನು ಯಾವಾಗ ಬಾರಿಸುತ್ತಾರೆ ಎಂದು ವಿರಾಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ವಿರಾಟ್ 71ನೇ ಅಂತಾರಾಷ್ಟ್ರೀಯ ಶತಕ ಬಾರಿಸುವ ಸಮಯ ಇನ್ನೂ ಬಂದೇ ಇಲ್ಲ. ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಲಿದ್ದಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯುಂಟಾಯಿತು. 66 ರನ್ ಗಳಿಸಿ ಪೆವಿಲಿಯನ್ ಕಡೆಗೆ ವಿರಾಟ್ ಪಯಣ ಬೆಳೆಸಿದರು.
ಪಂದ್ಯ ಮುಗಿದ ಬಳಿಕ ವಿರಾಟ್ ಶತಕ ಬಾರಿಸಲು ಪದೇಪದೆ ವಿಫಲವಾಗುತ್ತಿರುವ ವಿಷಯದ ಕುರಿತು ಮಾತನಾಡಿದ್ದಾರೆ. ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm