ಬ್ರೇಕಿಂಗ್ ನ್ಯೂಸ್
27-03-21 05:02 pm Source: MYKHEL ಕ್ರೀಡೆ
ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕೊನೆಯದಾಗಿ ಶತಕ ಬಾರಿಸಿದ್ದು 2019ರ ನವೆಂಬರ್ನಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಡೇ & ನೈಟ್ ಟೆಸ್ಟ್ ಪಂದ್ಯದಲ್ಲಿ. ಇನ್ನು ಏಕದಿನ ಪಂದ್ಯದ ವಿಚಾರಕ್ಕೆ ಬಂದರೆ 2019ರ ಮಾರ್ಚ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸಿಡಿಸಿದ ಶತಕ ಅಂತಾರಾಷ್ಟ್ರೀಯ ಏಕದಿನ ಪಂದ್ಯದ ಕೊನೆಯ ಶತಕವಾಗಿದೆ.
ಇದಾದ ಬಳಿಕ ವಿರಾಟ್ ಕೊಹ್ಲಿ ಶತಕವನ್ನು ಬಾರಿಸುವಲ್ಲಿ ಪದೇಪದೆ ವಿಫಲರಾಗುತ್ತಿದ್ದಾರೆ. 70 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿರುವ ವಿರಾಟ್ ಕೊಹ್ಲಿ ಅವರು 71ನೇ ಶತಕವನ್ನು ಯಾವಾಗ ಬಾರಿಸುತ್ತಾರೆ ಎಂದು ವಿರಾಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ವಿರಾಟ್ 71ನೇ ಅಂತಾರಾಷ್ಟ್ರೀಯ ಶತಕ ಬಾರಿಸುವ ಸಮಯ ಇನ್ನೂ ಬಂದೇ ಇಲ್ಲ. ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಲಿದ್ದಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯುಂಟಾಯಿತು. 66 ರನ್ ಗಳಿಸಿ ಪೆವಿಲಿಯನ್ ಕಡೆಗೆ ವಿರಾಟ್ ಪಯಣ ಬೆಳೆಸಿದರು.
ಪಂದ್ಯ ಮುಗಿದ ಬಳಿಕ ವಿರಾಟ್ ಶತಕ ಬಾರಿಸಲು ಪದೇಪದೆ ವಿಫಲವಾಗುತ್ತಿರುವ ವಿಷಯದ ಕುರಿತು ಮಾತನಾಡಿದ್ದಾರೆ. ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm