ಬ್ರೇಕಿಂಗ್ ನ್ಯೂಸ್
28-03-21 11:39 am Headline Karnataka News Network ಕ್ರೀಡೆ
ಮುಂಬೈ, ಮಾ.28 : ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರಿಗೆ ಕೊರೊನಾ ಸೋಂಕು ದೃಢವಾದ ಬೆನ್ನಲ್ಲೇ ಇದೀಗ ಯೂಸುಫ್ ಪಠಾಣ್ಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಯೂಸುಫ್, "ನನಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢವಾಗಿದ್ದು, ಕೆಲವು ಸಣ್ಣ ಪುಟ್ಟ ಲಕ್ಷಣಗಳಿವೆ. ನಾನು ಸದ್ಯ ಮನೆಯಲ್ಲಿಯೇ ಕ್ವಾರಂಟೈನ್ ನಲ್ಲಿದ್ದೇನೆ" ಎಂದು ತಿಳಿಸಿದ್ದಾರೆ.
ಮಾರ್ಚ್ 21ರಂದು ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ರಾಯ್ ಪುರದಲ್ಲಿ ಫೈನಲ್ ನಡೆದಿದ್ದು, ಇಂಡಿಯಾ ಲೆಜೆಂಡ್ಸ್ ಮತ್ತು ಶ್ರೀಲಂಕಾ ಲೆಜೆಂಡ್ಸ್ ಆಡಿದ್ದವು. ಫೈನಲ್ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಮತ್ತು ಯೂಸುಫ್ ಪಠಾಣ್ ಆಡಿದ್ದರು. ಇದೇ ವೇಳೆ ಸೋಂಕು ಹರಡಿರುವ ಸಾಧ್ಯತೆಯಿದೆ.
I've tested positive for COVID-19 today with mild symptoms. Post the confirmation, I have quarantined myself at home and taking all the necessary precautions and medication required.
— Yusuf Pathan (@iamyusufpathan) March 27, 2021
I would request those who came in contact with me to get themselves tested at the earliest.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm