ಬ್ರೇಕಿಂಗ್ ನ್ಯೂಸ್
28-03-21 03:39 pm Source: MYKHEL Sadashiva ಕ್ರೀಡೆ
ನವದೆಹಲಿ: ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಮಾಜಿ ನಾಯಕ ಎಂಎಸ್ ಧೋನಿ, ಉಪನಾಯಕ ರೋಹಿತ್ ಶರ್ಮಾ ಇವರೆಲ್ಲ ವಾರ್ಷಿಕ ಮಿಲಿಯನ್ಗಟ್ಟಲೆ ಆದಾಯ ಗಳಿಸುತ್ತಿದ್ದಾರೆ ಅನ್ನೋದು ನಮಗೆ ಗೊತ್ತು. ಆದರೆ ಈ ಜನಪ್ರಿಯ ಕ್ರಿಕೆಟಿಗರಿಗಿಂತಲೂ ಅತೀ ಶ್ರೀಮಂತ ಭಾರತೀಯ ಕ್ರಿಕೆಟಿಗರೊಬ್ಬರಿದ್ದಾರೆ.
ಆರ್ಯಮಾನ್ ಬಿರ್ಲಾ ಅವರ ಹೆಸರು. ಬ್ಯುಸಿನೆಸ್ ದೈತ್ಯ ಕುಮಾರ್ ಮಂಗಲಂ ಬಿರ್ಲಾ ಅವರ ಪುತ್ರನೇ ಆರ್ಯಮಾನ್. ಯಾಕೆ ಆರ್ಯಮಾನ್ ಭಾರತದ ಅತೀ ಶ್ರೀಮಂತ ಕ್ರಿಕೆಟಿಗ ಅನ್ನಿಸಿಕೊಂಡಿದ್ದಾರೆಂದರೆ ಆರ್ಯಮಾನ್ ತಂದೆ ಮಂಗಲಂ ಅವರು ಸುಮಾರು 70,000 ಕೋಟಿ ರೂ.ಗಳ ಒಡೆಯ ಹೀಗಾಗಿ. ಆರ್ಯಮಾನ್ಗೆ ಕ್ರಿಕೆಟ್ ಮೈದಾನಕ್ಕೆ ಇಳಿದು ಬೆವರಿಳಿಸಬೇಕಾದ ಅಗತ್ಯವಿಲ್ಲ. ಯಾಕೆಂದರೆ 23ರ ಆರ್ಯಮಾನ್ ಮುಂದೆ ಮಲ್ಟಿ ಮಿಲಿಯನ್ ಡಾಲರ್ ಆದಿತ್ಯ ಬಿರ್ಲಾ ಗ್ರೂಪ್ನ ಜವಾಬ್ದಾರಿ ಹೊರಲಿರುವವರು. ಆದರೆ ಇವೆಲ್ಲವನ್ನೂ ಬಿಟ್ಟು ಆರ್ಯಮಾನ್ ಕ್ರಿಕೆಟ್ನತ್ತ ಕ್ರೇಸ್ ಬೆಳೆಸಿಕೊಂಡಿದ್ದಾರೆ.
ಆರಂಭಿಕ ಬ್ಯಾಟ್ಸ್ಮನ್ ಆಗಿರುವ ಆರ್ಯಮಾನ್ ಅವರು ದೇಸಿ ಕ್ರಿಕೆಟ್ನಲ್ಲಿ ಮಧ್ಯಪ್ರದೇಶದ ಪರ ಆಡುತ್ತಾರೆ. 16 ಪ್ರಥಮದರ್ಜೆ ಇನ್ನಿಂಗ್ಸ್ಗಳನ್ನಾಡಿರುವ ಬಿರ್ಲಾ 414 ರನ್, 3 ಲಿಸ್ಟ್ 'ಎ' ಇನ್ನಿಂಗ್ಸ್ಗಳಲ್ಲಿ 36 ರನ್ ಗಳಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ನಲ್ಲಿ ಆರ್ಯಮಾನ್ ಬಿರ್ಲಾಗೆ ಅವಕಾಶ ಲಭಿಸಿತ್ತು.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm