ಬ್ರೇಕಿಂಗ್ ನ್ಯೂಸ್
29-03-21 03:12 pm Source: MYKHEL ಕ್ರೀಡೆ
ಭಾರತ - ಇಂಗ್ಲೆಂಡ್ ನಡುವಿನ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಜಾನಿ ಬೈರ್ಸ್ಟೋವ್ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮುಂದಿನ ವಾರದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಸೇರಿಕೊಳ್ಳಲಿರುವ ಜಾನಿ ಬೈರ್ಸ್ಟೋವ್ ಈ ಬಾರಿ ಕಪ್ ಗೆಲ್ಲುವ ತಂಡ ಯಾವುದು ಎಂಬುದನ್ನು ಹೆಸರಿಸಿದ್ದಾರೆ. ಏಪ್ರಿಲ್ 9ರಿಂದ ಇಂಡಿಯನ್ ಪ್ರೀಮಿಯರ್ ಲೀಗ್ನ 14ನೇ ಆವೃತ್ತಿ ಆರಂಭಗೊಳ್ಳುತ್ತಿದ್ದು ಮೊದಲನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ.
ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸಾಧಾರಣ ಪ್ರದರ್ಶನ ತೋರಿದ ಸನ್ ರೈಸರ್ಸ್ ಹೈದರಾಬಾದ್ ಪ್ಲೇಆಫ್ ತಲುಪಲಷ್ಟೇ ಶಕ್ತವಾಯಿತು. 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತ ಹೈದರಾಬಾದ್ ಫೈನಲ್ ತಲುಪುವ ಅವಕಾಶ ವಂಚಿತವಾಗಿ ಟೂರ್ನಿಯಿಂದ ಹೊರಬಿದ್ದಿತ್ತು. ಆದರೆ ಈ ಬಾರಿ ಸನ್ ರೈಸರ್ಸ್ ಹೈದರಾಬಾದ್ ಐಪಿಎಲ್ ಕಪ್ ಗೆಲ್ಲುವ ಒಳ್ಳೆಯ ಅವಕಾಶವನ್ನು ಹೊಂದಿದೆ ಎಂದು ಜಾನಿ ಬೈರ್ಸ್ಟೋವ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಬೈರ್ಸ್ಟೋವ್ ಐಪಿಎಲ್ ಒಂದು ಅದ್ಭುತ ಟೂರ್ನಿ, ಪ್ರತಿಯೊಬ್ಬ ಅಂತಾರಾಷ್ಟ್ರೀಯ ಕ್ರಿಕೆಟಿಗನೂ ಕೂಡ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಭಾಗವಹಿಸಬೇಕು ಎಂಬ ಕನಸನ್ನು ಹೊಂದಿರುತ್ತಾನೆ ಎಂದು ಹೇಳಿದರು.
ಇನ್ನೊಂದು ವಾರದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಸೇರಿಕೊಳ್ಳಲಿರುವ ಬಗ್ಗೆ ಉತ್ಸುಕನಾಗಿರುವ ಜಾನಿ ಬೈರ್ಸ್ಟೋವ್ ಈ ಬಾರಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಕಪ್ ಗೆಲ್ಲುವ ಒಳ್ಳೆಯ ಅವಕಾಶವಿದೆ ಎಂದಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರರು ಉತ್ತಮ ಪ್ರದರ್ಶನವನ್ನು ತೋರುತ್ತಿದ್ದು ಎಲ್ಲರೂ ಒಟ್ಟಿಗೆ ಸೇರಿದಾಗ ತಂಡ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಹೀಗಾಗಿ ಈ ಬಾರಿ ಕಪ್ ಗೆಲ್ಲುವ ಅವಕಾಶ ನಮಗೆ ಹೆಚ್ಚಿದೆ ಎಂದು ಬೈರ್ಸ್ಟೋವ್ ವಿಶ್ವಾಸ ವ್ಯಕ್ತಪಡಿಸಿದರು.
This News Article Is A Copy Of MYKHEL
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm