ಬ್ರೇಕಿಂಗ್ ನ್ಯೂಸ್
30-03-21 01:49 pm Source: MYKHEL ಕ್ರೀಡೆ
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುನ್ನಡೆಸುತ್ತಿರುವ ಆರ್ಸಿಬಿ ತಂಡಕ್ಕೆ ಈ ಬಾರಿ ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಸೇರ್ಪಡೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಸಿಸ್ ಸ್ಪೋಟಕ ಬ್ಯಾಟ್ಸ್ಮನ್ ಈಗ ಭಾರತವನ್ನು ತಲುಪಿದ್ದು ಆರ್ಸಿಬಿ ಶಿಬಿರದಲ್ಲಿ ಪಾಲ್ಗೊಳ್ಳಲು ಸಜ್ಜಾಗಿದ್ದಾರೆ.
ಆರ್ಸಿಬಿ ತಂಡದ ಶಿಬಿರದಲ್ಲಿ ಪಾಳ್ಗೊಳ್ಳುವ ಮುನ್ನ ಒಂದು ವಾರಗಳ ಕಡ್ಡಾಯ ಕ್ವಾರಂಟೈನ್ಅನ್ನು ಗ್ಲೆನ್ ಮ್ಯಾಕ್ಸ್ವೆಲ್ ಚೆನ್ನೈನಲ್ಲಿ ಪೂರೈಸಲಿದ್ದಾರೆ. ಬಳಿಕ ಕೋವಿಡ್ ಮಾರ್ಗಸೂಚಿಯಂತೆ ಪರೀಕ್ಷೆಗೆ ಒಳಪಟ್ಟು ಆರ್ಸಿಬಿ ತಂಡದ ಬಯೋಬಬಲ್ಅನ್ನು ಸೇರಿಕೊಳ್ಳಲಿದ್ದಾರೆ.
ಐಪಿಎಲ್ 14ನೇ ಆವೃತ್ತಿಗೆ ಸಿದ್ಧಪಡಿಸಿದ ಎಸ್ಒಪಿ ಪ್ರಕಾರ ಭಾರತ-ಇಂಗ್ಲೆಂಡ್ ಸರಣಿಯ ಬಯೋಬಬಲ್ನಂದ ನೇರವಾಗಿ ಐಪಿಎಲ್ ಬಬಲ್ಗೆ ಸೇರಿಕೊಂಡ ಆಟಗಾರರನ್ನು ಹೊರತುಪಡಿಸಿ ಉಳಿದ ಎಲ್ಲಾ ಆಟಗಾರರು ಕಡ್ಡಾಯ ಕ್ವಾರಂಟೈನ್ಗೆ ಒಳಗಾಗಬೇಕಿದೆ.
ಇನ್ನು ಈ ಕ್ವಾರಂಟೈನ್ ಸಂದರ್ಭದಲ್ಲಿ ಪ್ರತಿ ಆಟಗಾರ ಕೂಡ ಕೋವಿಡ್ ಪರೀಕ್ಷೆಗೆ ಒಳಗಾಗಲಿದ್ದು ನೆಗೆಟಿವ್ ವರದಿಯನ್ನು ಪಡೆದುಕೊಂಡು ಬಳಿಕ ತಂಡದ ಬಯೋಬಬಲ್ ಪ್ರವೇಶಿಸಬೇಕಿದೆ. ಬಳಿಕವೇ ಈ ಆಟಗಾರರಿಗೆ ಹೊರಾಂಗಣ ಅಭ್ಯಾಸ ಹಾಗೂ ನೆಟ್ ತಾಲೀಮಿನಲ್ಲಿ ಭಾಗಿಯಾಗುವ ಅವಕಾಶವಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm