ಬ್ರೇಕಿಂಗ್ ನ್ಯೂಸ್
31-03-21 12:16 pm Source: MYKHEL ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ನ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ಮಂಗಳವಾರ ಶ್ರೇಯಸ್ ಐಯ್ಯರ್ಗೆ ಶೀಘ್ರ ಚೇತರಿಕೆಗೆ ಹಾರೈಸಿ ಭಾವುಕ ಟ್ವೀಟ್ವೊಂದನ್ನು ಹಂಚಿಕೊಂಡಿದೆ. ಭುಜದ ಗಾಯಕ್ಕೆ ತುತ್ತಾದ ಶ್ರೇಯಸ್ ಐಯ್ಯರ್ ಈ ಬಾರಿಯ ಐಪಿಎಲ್ನಿಂದ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ. ಆದರೆ ನಿಮ್ಮೊಂದಿಗೆ ಯಾವ ಸಂದರ್ಭದಲ್ಲೂ ನಾವಿದ್ದೇವೆ ಶ್ರೇಯಸ್ ಎನ್ನುವ ಮೂಲಕ ಧೈರ್ಯ ತುಂಬಿದೆ. "ಡೆಲ್ಲಿ ತಂಡದ ನಾಯಕನಾಗಿ ಶ್ರೇಯಸ್ ಐಯ್ಯರ್ ಜವಾಬ್ಧಾರಿ ವಹಿಸಿಕೊಂಡ ನಂತರ ಹಿಂದೆಂದೂ ತಲುಪದ ಎತ್ತರಕ್ಕೆ ಏರಿಸಿದ್ದಾರೆ.
ಕಳೆದ ಆವೃತ್ತಿಯಲ್ಲಿ ಡೆಲ್ಲಿ ತಂಡವನ್ನು ಪ್ರಥಮ ಬಾರಿಗೆ ಫೈನಲ್ಗೆ ತಲುಪಿದ್ದರು. ಯಾವುದೇ ಹಂತದಲ್ಲಿ ಆತನಿಗೆ ಅಗತ್ಯವಿರುವ ಯಾವುದೇ ಸಹಾಯ ಮತ್ತು ಬೆಂಬಲಕ್ಕಾಗಿ ಫ್ರಾಂಚೈಸಿ ಯಾವಾಗಲೂ ಇರುತ್ತದೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ಟ್ವಿಟ್ ಮಾಡಿದೆ.
Statement from Delhi Capitals 📝
— Delhi Capitals (@DelhiCapitals) March 30, 2021
Shreyas has taken DC to newer heights ever since he took on the role of captain, leading the team to its very first final last year. The franchise will always be there for any assistance and support he may require at any step.#YehHaiNayiDilli pic.twitter.com/0GoDKIQKqp
"ಶ್ರೇಯಸ್ ಅಪಾರವಾಗಿ ಮಿಸ್ ಮಾಡಿಕೊಳ್ಳಲಿದ್ದಾರೆ, ಆತ ಮತ್ತೊಮ್ಮೆ ಡೆಲ್ಲಿ ಕ್ಯಾಪಿಟಲ್ಸ್ ತಮಡದ ಜರ್ಸಿಯನ್ನು ತೊಡುವುದನ್ನು ನೋಡಲು ನಮ್ಮಿಂದ ಕಾಯಲು ಸಾಧ್ಯವಿಲ್ಲ. ಆತ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆಯಲಾಗಿದೆ.
ಈ ಬಾರಿಯ ಐಪಿಎಲ್ಗೆ ಸಂಪೂರ್ಣವಾಗಿ ಶ್ರೇಯಸ್ ಐಯ್ಯರ್ ಅಲಭ್ಯರಾಗಿರುವ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ಮಂಗಳವಾರ ನೂತನ ನಾಯಕನನ್ನು ಘೋಷಿಸಿದೆ. ಶ್ರೇಯಸ್ ಅಲಭ್ಯತೆಯಲ್ಲಿ ಯುವ ಆಟಗಾರ ರಿಷಬ್ ಪಂತ್ ಡೆಲ್ಲಿ ಕ್ಯಾಪಟಿಲ್ಸ್ ತಂಡವನ್ನು ಮುನ್ನಡೆಸುವ ಹೊಣೆಯನ್ನು ಹೊತ್ತುಕೊಂಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಹುತೇಕ ಸದಸ್ಯರು ಈಗಾಗಲೇ ಮುಂಬೈಯನ್ನು ಸೇರಿಕೊಂಡಿದ್ದು ಹೋಟೆಲ್ ಕ್ವಾರಂಟೈನ್ ಪೂರೈಸುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿ ಮೊದಲ ಕಾದಾಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದ್ದು ಏಪ್ರಿಲ್ 10 ರಂದು ಪಂದ್ಯ ನಡೆಯಲಿದೆ.
This News Article Is A Copy Of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm