ಬ್ರೇಕಿಂಗ್ ನ್ಯೂಸ್
31-03-21 12:16 pm Source: MYKHEL ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ನ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ಮಂಗಳವಾರ ಶ್ರೇಯಸ್ ಐಯ್ಯರ್ಗೆ ಶೀಘ್ರ ಚೇತರಿಕೆಗೆ ಹಾರೈಸಿ ಭಾವುಕ ಟ್ವೀಟ್ವೊಂದನ್ನು ಹಂಚಿಕೊಂಡಿದೆ. ಭುಜದ ಗಾಯಕ್ಕೆ ತುತ್ತಾದ ಶ್ರೇಯಸ್ ಐಯ್ಯರ್ ಈ ಬಾರಿಯ ಐಪಿಎಲ್ನಿಂದ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ. ಆದರೆ ನಿಮ್ಮೊಂದಿಗೆ ಯಾವ ಸಂದರ್ಭದಲ್ಲೂ ನಾವಿದ್ದೇವೆ ಶ್ರೇಯಸ್ ಎನ್ನುವ ಮೂಲಕ ಧೈರ್ಯ ತುಂಬಿದೆ. "ಡೆಲ್ಲಿ ತಂಡದ ನಾಯಕನಾಗಿ ಶ್ರೇಯಸ್ ಐಯ್ಯರ್ ಜವಾಬ್ಧಾರಿ ವಹಿಸಿಕೊಂಡ ನಂತರ ಹಿಂದೆಂದೂ ತಲುಪದ ಎತ್ತರಕ್ಕೆ ಏರಿಸಿದ್ದಾರೆ.
ಕಳೆದ ಆವೃತ್ತಿಯಲ್ಲಿ ಡೆಲ್ಲಿ ತಂಡವನ್ನು ಪ್ರಥಮ ಬಾರಿಗೆ ಫೈನಲ್ಗೆ ತಲುಪಿದ್ದರು. ಯಾವುದೇ ಹಂತದಲ್ಲಿ ಆತನಿಗೆ ಅಗತ್ಯವಿರುವ ಯಾವುದೇ ಸಹಾಯ ಮತ್ತು ಬೆಂಬಲಕ್ಕಾಗಿ ಫ್ರಾಂಚೈಸಿ ಯಾವಾಗಲೂ ಇರುತ್ತದೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ಟ್ವಿಟ್ ಮಾಡಿದೆ.
Statement from Delhi Capitals 📝
— Delhi Capitals (@DelhiCapitals) March 30, 2021
Shreyas has taken DC to newer heights ever since he took on the role of captain, leading the team to its very first final last year. The franchise will always be there for any assistance and support he may require at any step.#YehHaiNayiDilli pic.twitter.com/0GoDKIQKqp
"ಶ್ರೇಯಸ್ ಅಪಾರವಾಗಿ ಮಿಸ್ ಮಾಡಿಕೊಳ್ಳಲಿದ್ದಾರೆ, ಆತ ಮತ್ತೊಮ್ಮೆ ಡೆಲ್ಲಿ ಕ್ಯಾಪಿಟಲ್ಸ್ ತಮಡದ ಜರ್ಸಿಯನ್ನು ತೊಡುವುದನ್ನು ನೋಡಲು ನಮ್ಮಿಂದ ಕಾಯಲು ಸಾಧ್ಯವಿಲ್ಲ. ಆತ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆಯಲಾಗಿದೆ.
ಈ ಬಾರಿಯ ಐಪಿಎಲ್ಗೆ ಸಂಪೂರ್ಣವಾಗಿ ಶ್ರೇಯಸ್ ಐಯ್ಯರ್ ಅಲಭ್ಯರಾಗಿರುವ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ಮಂಗಳವಾರ ನೂತನ ನಾಯಕನನ್ನು ಘೋಷಿಸಿದೆ. ಶ್ರೇಯಸ್ ಅಲಭ್ಯತೆಯಲ್ಲಿ ಯುವ ಆಟಗಾರ ರಿಷಬ್ ಪಂತ್ ಡೆಲ್ಲಿ ಕ್ಯಾಪಟಿಲ್ಸ್ ತಂಡವನ್ನು ಮುನ್ನಡೆಸುವ ಹೊಣೆಯನ್ನು ಹೊತ್ತುಕೊಂಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಹುತೇಕ ಸದಸ್ಯರು ಈಗಾಗಲೇ ಮುಂಬೈಯನ್ನು ಸೇರಿಕೊಂಡಿದ್ದು ಹೋಟೆಲ್ ಕ್ವಾರಂಟೈನ್ ಪೂರೈಸುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿ ಮೊದಲ ಕಾದಾಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದ್ದು ಏಪ್ರಿಲ್ 10 ರಂದು ಪಂದ್ಯ ನಡೆಯಲಿದೆ.
This News Article Is A Copy Of MYKHEL
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm