ಬ್ರೇಕಿಂಗ್ ನ್ಯೂಸ್
31-03-21 12:16 pm Source: MYKHEL ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ನ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ಮಂಗಳವಾರ ಶ್ರೇಯಸ್ ಐಯ್ಯರ್ಗೆ ಶೀಘ್ರ ಚೇತರಿಕೆಗೆ ಹಾರೈಸಿ ಭಾವುಕ ಟ್ವೀಟ್ವೊಂದನ್ನು ಹಂಚಿಕೊಂಡಿದೆ. ಭುಜದ ಗಾಯಕ್ಕೆ ತುತ್ತಾದ ಶ್ರೇಯಸ್ ಐಯ್ಯರ್ ಈ ಬಾರಿಯ ಐಪಿಎಲ್ನಿಂದ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ. ಆದರೆ ನಿಮ್ಮೊಂದಿಗೆ ಯಾವ ಸಂದರ್ಭದಲ್ಲೂ ನಾವಿದ್ದೇವೆ ಶ್ರೇಯಸ್ ಎನ್ನುವ ಮೂಲಕ ಧೈರ್ಯ ತುಂಬಿದೆ. "ಡೆಲ್ಲಿ ತಂಡದ ನಾಯಕನಾಗಿ ಶ್ರೇಯಸ್ ಐಯ್ಯರ್ ಜವಾಬ್ಧಾರಿ ವಹಿಸಿಕೊಂಡ ನಂತರ ಹಿಂದೆಂದೂ ತಲುಪದ ಎತ್ತರಕ್ಕೆ ಏರಿಸಿದ್ದಾರೆ.
ಕಳೆದ ಆವೃತ್ತಿಯಲ್ಲಿ ಡೆಲ್ಲಿ ತಂಡವನ್ನು ಪ್ರಥಮ ಬಾರಿಗೆ ಫೈನಲ್ಗೆ ತಲುಪಿದ್ದರು. ಯಾವುದೇ ಹಂತದಲ್ಲಿ ಆತನಿಗೆ ಅಗತ್ಯವಿರುವ ಯಾವುದೇ ಸಹಾಯ ಮತ್ತು ಬೆಂಬಲಕ್ಕಾಗಿ ಫ್ರಾಂಚೈಸಿ ಯಾವಾಗಲೂ ಇರುತ್ತದೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ಟ್ವಿಟ್ ಮಾಡಿದೆ.
Statement from Delhi Capitals 📝
— Delhi Capitals (@DelhiCapitals) March 30, 2021
Shreyas has taken DC to newer heights ever since he took on the role of captain, leading the team to its very first final last year. The franchise will always be there for any assistance and support he may require at any step.#YehHaiNayiDilli pic.twitter.com/0GoDKIQKqp
"ಶ್ರೇಯಸ್ ಅಪಾರವಾಗಿ ಮಿಸ್ ಮಾಡಿಕೊಳ್ಳಲಿದ್ದಾರೆ, ಆತ ಮತ್ತೊಮ್ಮೆ ಡೆಲ್ಲಿ ಕ್ಯಾಪಿಟಲ್ಸ್ ತಮಡದ ಜರ್ಸಿಯನ್ನು ತೊಡುವುದನ್ನು ನೋಡಲು ನಮ್ಮಿಂದ ಕಾಯಲು ಸಾಧ್ಯವಿಲ್ಲ. ಆತ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆಯಲಾಗಿದೆ.
ಈ ಬಾರಿಯ ಐಪಿಎಲ್ಗೆ ಸಂಪೂರ್ಣವಾಗಿ ಶ್ರೇಯಸ್ ಐಯ್ಯರ್ ಅಲಭ್ಯರಾಗಿರುವ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ಮಂಗಳವಾರ ನೂತನ ನಾಯಕನನ್ನು ಘೋಷಿಸಿದೆ. ಶ್ರೇಯಸ್ ಅಲಭ್ಯತೆಯಲ್ಲಿ ಯುವ ಆಟಗಾರ ರಿಷಬ್ ಪಂತ್ ಡೆಲ್ಲಿ ಕ್ಯಾಪಟಿಲ್ಸ್ ತಂಡವನ್ನು ಮುನ್ನಡೆಸುವ ಹೊಣೆಯನ್ನು ಹೊತ್ತುಕೊಂಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಹುತೇಕ ಸದಸ್ಯರು ಈಗಾಗಲೇ ಮುಂಬೈಯನ್ನು ಸೇರಿಕೊಂಡಿದ್ದು ಹೋಟೆಲ್ ಕ್ವಾರಂಟೈನ್ ಪೂರೈಸುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿ ಮೊದಲ ಕಾದಾಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದ್ದು ಏಪ್ರಿಲ್ 10 ರಂದು ಪಂದ್ಯ ನಡೆಯಲಿದೆ.
This News Article Is A Copy Of MYKHEL
19-05-24 11:54 am
Bangalore Correspondent
Hubballi Anjali Murder, Police DCP P Rajeev:...
19-05-24 10:42 am
Deve Gowda, prajwal Revanna: ಪ್ರಜ್ವಲ್ ರೇವಣ್ಣ...
18-05-24 10:01 pm
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
19-05-24 04:30 pm
HK News Desk
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
19-05-24 10:11 pm
Mangalore Correspondent
Case against MLA Harish Poonja in Belthangady...
19-05-24 08:56 pm
Belthangady Harish Poonja, Case: ಯುವಮೋರ್ಚಾ ಮು...
19-05-24 08:36 pm
MLC Bhoje Gowda in Mangalore: ಎಸ್ಸೆಸ್ಸೆಲ್ಸಿ ಪ...
19-05-24 04:11 pm
Dr Dhananjay Sarji in Mangalore, Vidhan Paris...
19-05-24 03:34 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm