ಬ್ರೇಕಿಂಗ್ ನ್ಯೂಸ್
01-04-21 09:17 pm Source: MYKHEL ಕ್ರೀಡೆ
ನವದೆಹಲಿ: ಇದೇ ವರ್ಷ ಅಕ್ಟೋಬರ್-ನವೆಂಬರ್ನಲ್ಲಿ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೆ ಸಂಬಂಧಿಸಿ ಪಾಕಿಸ್ತಾನಕ್ಕೆ ವೀಸಾ ಗ್ಯಾರಂಟಿ ಕುರಿತ ಸಮಸ್ಯೆಯನ್ನು ಒಂದು ತಿಂಗಳ ಒಳಗಾಗಿ ಬಗೆಹರಿಸಿಕೊಳ್ಳುವುದಾಗಿ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ತಿಳಿಸಿದೆ.
ವೀರೇಂದ್ರ ಸೆಹ್ವಾಗ್! ಪ್ರತಿಷ್ಠಿತ ಟಿ20 ವಿಶ್ವಕಪ್ ಟೂರ್ನಿಯ ಸಂಬಂಧ ಭಾರತಕ್ಕೆ ಬರಲಿರುವ ಪಾಕಿಸ್ತಾನ ತಂಡಕ್ಕೆ ಗ್ಯಾರಂಟಿ ವೀಸಾ ಮತ್ತು ತೆರಿಗೆ ವ್ಯವಸ್ಥೆಗಳನ್ನು ಕಲ್ಪಿಸುವುದಾಗಿ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ಗೆ (ಐಸಿಸಿ) ಬಿಸಿಸಿಐ ಭರವಸೆ ನೀಡಿದೆ. ಸದ್ಯ ಬಿಸಿಸಿಐ, 14ನೇ ಆವೃತ್ತಿಯ ಐಪಿಎಲ್ ಆಯೋಜನೆಯ ಸಿದ್ಧತೆಯಲ್ಲಿ ಬ್ಯುಸಿಯಾಗಿದೆ. ವಿಶ್ವಕಪ್ ಟಿ20ಗೆ ಬರಲಿರುವ ತನ್ನ ಆಟಗಾರರಿಗೆ ಗ್ಯಾರಂಟಿ ವೀಸಾ ನೀಡುವಂತೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ (ಪಿಸಿಬಿ) ಬಿಸಿಸಿಐಯನ್ನು ಕೇಳಿಕೊಂಡಿತ್ತು.
ಈ ಬಗ್ಗೆ ಸಭೆಯಲ್ಲಿ ಐಸಿಸಿ ಜೊತೆ ಚರ್ಚಿಸಿರುವ ಬಿಸಿಸಿಐ ಮುಂದಿನ ಒಂದು ತಿಂಗಳ ಒಳಗಾಗಿ ಸಮಸ್ಯೆ ಬಗೆ ಹರಿಸುವುದಾಗಿ ತಿಳಿಸಿದೆ.
ಐಸಿಸಿ ಮತ್ತು ಬಿಸಿಸಿಐ ಕೂಡ ಒಂದೆರಡು ವರ್ಷಗಳಿಂದ ವಿಶ್ವಕಪ್ ಆಯೋಜಿಸಲು ತೆರಿಗೆ ವಿನಾಯಿತಿಗಳ ಬಗ್ಗೆ ಭಿನ್ನಾಭಿಪ್ರಾಯವನ್ನು ಹೊಂದಿದ್ದವು. ಆ ಸಮಸ್ಯೆಯನ್ನೂ ಒಂದು ತಿಂಗಳ ಒಳಗಾಗಿ ಪರಿಹರಿಸುವುದಾಗಿ ಬಿಸಿಸಿಐ ಹೇಳಿದೆ.
This News Article Is A Copy Of MYKHEL
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm