ಬ್ರೇಕಿಂಗ್ ನ್ಯೂಸ್
02-04-21 01:39 pm Source: MYKHEL ಕ್ರೀಡೆ
ಟೀಮ್ ಇಂಡಿಯಾ ವೇಗಿ ಟಿ ನಟರಾಜನ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿ ಮಿಂಚಿದ್ದರು. ಈ ಮೂಲಕ ಆಸಿಸ್ ವಿರುದ್ಧ ಸರಣಿಯಲ್ಲಿ ಭಾರತದ ಗೆಲುವಿನಲ್ಲಿ ನಟರಾಜನ್ ಪ್ರಮುಖ ಪಾತ್ರವಹಿಸಿದ್ದರು. ಈ ಪ್ರದರ್ಶನದ ಕಾರಣಕ್ಕೆ ಟಿ ನಟರಾಜನ್ ಸಹಿತ ಆರು ಯುವ ಆಟಗಾರರಿಗೆ ಉದ್ಯಮಿ ಆನಂದ್ ಮಹೀಂದ್ರಾ ಹೊಸ ಮಾದರಿಯ ಥಾರ್ ಎಸ್ಯುವಿ ಕಾರ್ಗಳನ್ನು ಉಡುಗೊರೆಯಾಗಿ ನೀಡಿದ್ದರು.
ಈ ಉಡುಗೊರೆಯಾಗಿ ದೊರೆತ ಕಾರನ್ನು ಟಿ ನಟರಾಜನ್ ತಾವು ಇಟ್ಟುಕೊಳ್ಳದೆ ತಮ್ಮ ಮೆಂಟರ್ ಜಯಪ್ರಕಾಶ್ ಅವರಿಗೆ ನೀಡಿದ್ದಾರೆ. ಐಪಿಎಲ್ನಲ್ಲಿ ತಮ್ಮ ತೀಕ್ಷ್ಣವಾದ ಯಾರ್ಕರ್ಗಳ ಮೂಲಕ ಅದ್ಭುತ ಯಶಸ್ಸು ಸಾಧಿಸಿ ಆಸಿಸ್ ಪ್ರವಾಸಕ್ಕೆ ಆಯ್ಕೆಯಾಗದ ನಟರಾಜನ್ ಅಂತಾರಾಷ್ಟ್ರೀಯ ಮಟ್ಟದಲ್ಲೂ ಅದ್ಭುತವಾದ ಪ್ರದರ್ಶನ ನಿಡುವಲ್ಲಿ ಯಶಸ್ವಿಯಾದರು.
ಟಿ ನಟರಾಜನ್ ತಮ್ಮ ಈ ಸಾಧನೆಗೆ ಮೆಂಟರ್ ಜಯಪ್ರಕಾಶ್ ಅವರ ಕೊಡುಗೆಯನ್ನು ಈ ಹಿಂದೆ ಹಲವು ಸಂದರ್ಭಗಳಲ್ಲಿ ನೆನಪಿಸಿಕೊಂಡಿದ್ದರು. ಬಡತನದಿಂದ ಬೆಳೆದು ಬಂದ ನಟರಾಜನ್ ಅವರ ಕುಟುಂಬವನ್ನು ಒಪ್ಪಿಸಿ ಪೂರ್ಣ ಪ್ರಮಾಣದಲ್ಲಿ ಕ್ರಿಕೆಟನ್ನು ವೃತ್ತಿಯನ್ನಾಗಿ ತೆಗೆದುಕೊಳ್ಳಲು ಜಯಪ್ರಕಾಶ್ ಕಾರಣರಾಗಿದ್ದರು. ಅಲ್ಲದೆ ನಟರಾಜನ್ ಅವರ ಬೆಳವಣಿಗೆಗೆ ಸಹಕಾರಿಯಾಗಿ ನಿಂತರು.
ಜಯಪ್ರಕಾಶ್ ಅವರ ಈ ಬೆಂಬಲಕ್ಕೆ ನಟರಾಜನ್ ಜರ್ಸಿಯಲ್ಲಿ ತಮ್ಮ ಹೆಸರಿನ ಮುಂದೆ 'JP' ಎಂದು ಬರೆದು ಗೌರವವನ್ನು ಸಲ್ಲಿಸುತ್ತಿದ್ದಾರೆ. ಅಲ್ಲದೆ ನಟರಾಜನ್ ಅವರ ಎಡ ಮೊಣಕೈಯ್ಯಲ್ಲಿ JP ಎಂಬ ಟ್ಯಾಟೂವನ್ನು ಹಾಕಿಕೊಂಡು ತನ್ನ ಮೆಂಟರ್ಗೆ ವಿಶೇಷ ಸ್ಥಾನವನ್ನು ನೀಡಿದ್ದಾರೆ.
ಈಗ ನಟರಾಜನ್ ತನಗೆ ಉಡುಗೊರೆಯಾಗಿ ದೊರೆತ ಕಾರನ್ನು ತನ್ನ ಗುರು ಹಾಗೂ ಹಿತೈಷಿ ಜಯಪ್ರಕಾರ್ಅವರಿಗೆ ನೀಡುವ ಮೂಲಕ ಗೌರವವನ್ನು ಸಲ್ಲಿಸಿದ್ದಾರೆ ಟಿ ನಟರಾಜನ್. ಈ ಮೂಲಕ ಮತ್ತೊಮ್ಮೆ ಅಭಿಮಾನಿಗಳ ಹೃದಯ ಗೆಲ್ಲುವಂತಾ ನಿರ್ಧಾರ ತೆಗೆದುಕೊಂಡಿದ್ದಾರೆ.
This News Article Is A Copy Of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm