ಬ್ರೇಕಿಂಗ್ ನ್ಯೂಸ್
04-04-21 10:38 am Source: MYKHEL ಕ್ರೀಡೆ
ಆರ್ಸಿಬಿ ಆಟಗಾರ ದೇವದತ್ ಪಡಿಕ್ಕಲ್ಗೆ ಕೊರೊನಾ ವೈರಸ್ ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಐಪಿಎಲ್ಗೆ ಕೆಲವೇ ದಿನಗಳು ಬಾಕಿಯಿರುವಾಗ ಈ ಬೆಳವಣಿಗೆ ಐಪಿಎಲ್ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಭಾನುವಾರ ನಡೆಸಿದ ಪರೀಕ್ಷೆಯಲ್ಲಿ ದೇವದತ್ ಪಡಿಕ್ಕಲ್ಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಹೀಗಾಗಿ ಆರ್ಸಿಬಿ ತಂಡದ ಈ ಆಟಗಾರನನ್ನು ಈಗ ಉಳಿದ ತಂಡದ ಸದಸ್ಯರಿಂದ ಪ್ರತ್ಯೇಕವಾಗಿರಿಸಲಾಗಿದ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ದೇವದತ್ ಪಡಿಕ್ಕಲ್ಗೆ ಕೊರೊನಾ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲಿ ಅವರು ಆಡುವುದು ಅನುಮಾನವಾಗಿದೆ. ಚೆನ್ನೈನಲ್ಲಿ ಆರ್ಸಿಬಿ ಹಾಗೂ ಮುಂಬೈ ತಂಡಗಳು ಏಪ್ರಿಲ್ 9ರಂದು ಉದ್ಘಾಟನಾ ಪಂದ್ಯದಲ್ಲಿ ಆಡಲು ಇಳಿಯಲಿದೆ. ಕಳೆದ ಆವೃತ್ತಿಯಲ್ಲಿ ಆರ್ಸಿಬಿ ತಂಡದ ಪರವಾಗಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಪಡಿಕ್ಕಲ್ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ದೊಡ್ಡ ಸ್ಟಾರ್ ಆಗಿ ಮಿಂಚಿದ್ದರು.
ಕಳೆದ ಆವೃತ್ತಿಯಲ್ಲಿ ಆರ್ಸಿಬಿ ತಂಡ ಪ್ಲೇಆಫ್ ಹಂತಕ್ಕೇರಲು ದೇವದತ್ ಪಡಿಕ್ಕಲ್ ಕೂಡ ಕಾರಣರಾಗಿದ್ದರು. ಸ್ಥಿರ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದ ಪಡಿಕ್ಕಲ್ ದಿಗ್ಗಜರಿಂದ ಮೆಚ್ಚುಗೆಗೆ ಒಳಗಾಗಿದ್ದಾರೆ.
ಈ ಬಾರಿಯ ಐಪಿಎಲ್ನಲ್ಲಿ ಕೊರೊನಾ ವೈರಸ್ಗೆ ತುತ್ತಾಗಿರುವ ಮೂರನೇ ಆಟಗಾರನಾಗಿದ್ದಾರೆ ದೇವದತ್ ಪಡಿಕ್ಕಲ್. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಿತೀಶ್ ರಾಣಾ ಮೊದಲಿಗೆ ಕೊರೊನಾ ವೈರಸ್ಗೆ ತುತ್ತಾಗಿರುವುದು ಪತ್ತೆಯಾಗಿತ್ತು. ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಕ್ಷರ್ ಪಟೇಲ್ ಕೂಡ ಕೊರೊನಾ ವೈರಸ್ಗೆ ತುತ್ತಾಗಿರುವುದು ದೃಢಪಟ್ಟಿತ್ತು.
This News Article Is A Copy Of MYKHEL
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm