ಬ್ರೇಕಿಂಗ್ ನ್ಯೂಸ್
04-04-21 12:55 pm Source: MYKHEL ಕ್ರೀಡೆ
ಸುದೀರ್ಘ ಕಾಲದ ಬಳಿಕ ಐಪಿಎಲ್ಗೆ ಚೇತೇಶ್ವರ್ ಪೂಜಾರ ಮರಳಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಚೆನ್ನೈ ತಂಡದ ಪಾಲಾಗಿರುವ ಚೇತೇಶ್ವರ್ ಪೂಜಾರ ಚುಟುಕು ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಸಾಕಷ್ಟು ಬೆವರಿಳಿಸುತ್ತಿದ್ದಾರೆ.
ಆದರೆ ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಸಹ ಆಟಗಾರ ಹನುಮ ವಿಹಾರಿ ಕೂಡ ಐಪಿಎಲ್ನ ಭಾಗವಾಗಬೇಕು ಎಂದು ಹೇಳಿದ್ದಾರೆ. ಚೇತೇಶ್ವರ್ ಪೂಜಾರ ಐಪಿಎಲ್ನಲ್ಲಿ ಭಾಗವಾಗಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಳೆದ ಐಪಿಎಲ್ ಹರಾಜಿನಲ್ಲಿ ಭಾರತದ ಟೆಸ್ಟ್ ತಂಡದ ಖಾಯಂ ಸದಸ್ಯ ಹನುಮ ವಿಹಾರಿ ಹರಾಜಾಗದೆ ಉಳಿದುಕೊಂಡಿದ್ದರು.
ಹನುಮ ವಿಹಾರಿ ಇದಕ್ಕೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದರು. ಕಳೆದ ಹರಾಜಿನಲ್ಲಿ ಒಂದು ಕೊಟಿ ಮೂಲ ಬೆಲೆ ಹರಾಜು ಪ್ರಕ್ರಿಯೆಯಲ್ಲಿ ಹನುಮವಿಹಾರಿ ಪಾಳ್ಗೊಂಡಿದ್ದರು.
ಆದರೆ ಯಾವ ತಂಡ ಕೂಡ ಹರಾಜಿನಲ್ಲಿ ಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಹನುಮ ವಿಹಾರಿ ಉಳಿದುಕೊಂಡಿದ್ದಾರೆ. 2019ರಲ್ಲಿ ಹನುಮ ವಿಹಾರಿ ಸನ್ರೈಸರ್ಸ್ ಹೈದರಾಬಾದ್ ತಂಡದಿಂದ ಬಿಡುಗಡೆಯಾದ ನಂತರ ಮುಣದಿನ ಎರಡು ಆವೃತ್ತಿಗಳಿಂದ ಹನುಮ ವಿಹಾರಿ ಹೊರಗುಳಿದಿದ್ದಾರೆ. ಆದರೆ ಚೇತೇಶ್ವರ್ ಪೂಜಾರ ಏಖು ವರ್ಷಗಳ ನಂತರ ಈ ಬಾರಿ ಐಪಿಎಲ್ನಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
"ಈ ಅವಕಾಶವನ್ನು ಕಳೆದುಕೊಂಡ ಏಕೈಕ ಆಟಗಾರ ಹನುಮವಿಹಾರಿ. ಆತನ ಬಗ್ಗೆ ನನಗೆ ಈ ಕಾರಣಕ್ಕೆ ಮರುಕವಿದೆ. ಆತ ಈ ಹಿಂದೆ ಐಪಿಎಲ್ನ ಭಾಗವಾಗಿದ್ದರು. ಮುಂದೆಯೂ ಆತ ಐಪಿಎಲ್ನ ಭಾಗವಾಗಿರಬೇಕೆಂದು ನಾನು ಭಾವಿಸುತ್ತೇನೆ" ಎಂದು ಪೂಜಾರ ಹೇಳಿದ್ದಾರೆ.
This News Article IsA Copy Of MYKHEL
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm