ಬ್ರೇಕಿಂಗ್ ನ್ಯೂಸ್
04-04-21 12:55 pm Source: MYKHEL ಕ್ರೀಡೆ
ಸುದೀರ್ಘ ಕಾಲದ ಬಳಿಕ ಐಪಿಎಲ್ಗೆ ಚೇತೇಶ್ವರ್ ಪೂಜಾರ ಮರಳಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಚೆನ್ನೈ ತಂಡದ ಪಾಲಾಗಿರುವ ಚೇತೇಶ್ವರ್ ಪೂಜಾರ ಚುಟುಕು ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಸಾಕಷ್ಟು ಬೆವರಿಳಿಸುತ್ತಿದ್ದಾರೆ.
ಆದರೆ ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಸಹ ಆಟಗಾರ ಹನುಮ ವಿಹಾರಿ ಕೂಡ ಐಪಿಎಲ್ನ ಭಾಗವಾಗಬೇಕು ಎಂದು ಹೇಳಿದ್ದಾರೆ. ಚೇತೇಶ್ವರ್ ಪೂಜಾರ ಐಪಿಎಲ್ನಲ್ಲಿ ಭಾಗವಾಗಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಳೆದ ಐಪಿಎಲ್ ಹರಾಜಿನಲ್ಲಿ ಭಾರತದ ಟೆಸ್ಟ್ ತಂಡದ ಖಾಯಂ ಸದಸ್ಯ ಹನುಮ ವಿಹಾರಿ ಹರಾಜಾಗದೆ ಉಳಿದುಕೊಂಡಿದ್ದರು.
ಹನುಮ ವಿಹಾರಿ ಇದಕ್ಕೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದರು. ಕಳೆದ ಹರಾಜಿನಲ್ಲಿ ಒಂದು ಕೊಟಿ ಮೂಲ ಬೆಲೆ ಹರಾಜು ಪ್ರಕ್ರಿಯೆಯಲ್ಲಿ ಹನುಮವಿಹಾರಿ ಪಾಳ್ಗೊಂಡಿದ್ದರು.
ಆದರೆ ಯಾವ ತಂಡ ಕೂಡ ಹರಾಜಿನಲ್ಲಿ ಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಹನುಮ ವಿಹಾರಿ ಉಳಿದುಕೊಂಡಿದ್ದಾರೆ. 2019ರಲ್ಲಿ ಹನುಮ ವಿಹಾರಿ ಸನ್ರೈಸರ್ಸ್ ಹೈದರಾಬಾದ್ ತಂಡದಿಂದ ಬಿಡುಗಡೆಯಾದ ನಂತರ ಮುಣದಿನ ಎರಡು ಆವೃತ್ತಿಗಳಿಂದ ಹನುಮ ವಿಹಾರಿ ಹೊರಗುಳಿದಿದ್ದಾರೆ. ಆದರೆ ಚೇತೇಶ್ವರ್ ಪೂಜಾರ ಏಖು ವರ್ಷಗಳ ನಂತರ ಈ ಬಾರಿ ಐಪಿಎಲ್ನಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
"ಈ ಅವಕಾಶವನ್ನು ಕಳೆದುಕೊಂಡ ಏಕೈಕ ಆಟಗಾರ ಹನುಮವಿಹಾರಿ. ಆತನ ಬಗ್ಗೆ ನನಗೆ ಈ ಕಾರಣಕ್ಕೆ ಮರುಕವಿದೆ. ಆತ ಈ ಹಿಂದೆ ಐಪಿಎಲ್ನ ಭಾಗವಾಗಿದ್ದರು. ಮುಂದೆಯೂ ಆತ ಐಪಿಎಲ್ನ ಭಾಗವಾಗಿರಬೇಕೆಂದು ನಾನು ಭಾವಿಸುತ್ತೇನೆ" ಎಂದು ಪೂಜಾರ ಹೇಳಿದ್ದಾರೆ.
This News Article IsA Copy Of MYKHEL
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 04:46 pm
Mangalore Correspondent
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
06-09-25 05:26 pm
HK News Desk
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm