ಬ್ರೇಕಿಂಗ್ ನ್ಯೂಸ್
04-04-21 12:55 pm Source: MYKHEL ಕ್ರೀಡೆ
ಸುದೀರ್ಘ ಕಾಲದ ಬಳಿಕ ಐಪಿಎಲ್ಗೆ ಚೇತೇಶ್ವರ್ ಪೂಜಾರ ಮರಳಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಚೆನ್ನೈ ತಂಡದ ಪಾಲಾಗಿರುವ ಚೇತೇಶ್ವರ್ ಪೂಜಾರ ಚುಟುಕು ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಸಾಕಷ್ಟು ಬೆವರಿಳಿಸುತ್ತಿದ್ದಾರೆ.
ಆದರೆ ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಸಹ ಆಟಗಾರ ಹನುಮ ವಿಹಾರಿ ಕೂಡ ಐಪಿಎಲ್ನ ಭಾಗವಾಗಬೇಕು ಎಂದು ಹೇಳಿದ್ದಾರೆ. ಚೇತೇಶ್ವರ್ ಪೂಜಾರ ಐಪಿಎಲ್ನಲ್ಲಿ ಭಾಗವಾಗಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಳೆದ ಐಪಿಎಲ್ ಹರಾಜಿನಲ್ಲಿ ಭಾರತದ ಟೆಸ್ಟ್ ತಂಡದ ಖಾಯಂ ಸದಸ್ಯ ಹನುಮ ವಿಹಾರಿ ಹರಾಜಾಗದೆ ಉಳಿದುಕೊಂಡಿದ್ದರು.
ಹನುಮ ವಿಹಾರಿ ಇದಕ್ಕೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದರು. ಕಳೆದ ಹರಾಜಿನಲ್ಲಿ ಒಂದು ಕೊಟಿ ಮೂಲ ಬೆಲೆ ಹರಾಜು ಪ್ರಕ್ರಿಯೆಯಲ್ಲಿ ಹನುಮವಿಹಾರಿ ಪಾಳ್ಗೊಂಡಿದ್ದರು.
ಆದರೆ ಯಾವ ತಂಡ ಕೂಡ ಹರಾಜಿನಲ್ಲಿ ಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಹನುಮ ವಿಹಾರಿ ಉಳಿದುಕೊಂಡಿದ್ದಾರೆ. 2019ರಲ್ಲಿ ಹನುಮ ವಿಹಾರಿ ಸನ್ರೈಸರ್ಸ್ ಹೈದರಾಬಾದ್ ತಂಡದಿಂದ ಬಿಡುಗಡೆಯಾದ ನಂತರ ಮುಣದಿನ ಎರಡು ಆವೃತ್ತಿಗಳಿಂದ ಹನುಮ ವಿಹಾರಿ ಹೊರಗುಳಿದಿದ್ದಾರೆ. ಆದರೆ ಚೇತೇಶ್ವರ್ ಪೂಜಾರ ಏಖು ವರ್ಷಗಳ ನಂತರ ಈ ಬಾರಿ ಐಪಿಎಲ್ನಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
"ಈ ಅವಕಾಶವನ್ನು ಕಳೆದುಕೊಂಡ ಏಕೈಕ ಆಟಗಾರ ಹನುಮವಿಹಾರಿ. ಆತನ ಬಗ್ಗೆ ನನಗೆ ಈ ಕಾರಣಕ್ಕೆ ಮರುಕವಿದೆ. ಆತ ಈ ಹಿಂದೆ ಐಪಿಎಲ್ನ ಭಾಗವಾಗಿದ್ದರು. ಮುಂದೆಯೂ ಆತ ಐಪಿಎಲ್ನ ಭಾಗವಾಗಿರಬೇಕೆಂದು ನಾನು ಭಾವಿಸುತ್ತೇನೆ" ಎಂದು ಪೂಜಾರ ಹೇಳಿದ್ದಾರೆ.
This News Article IsA Copy Of MYKHEL
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm