ಬ್ರೇಕಿಂಗ್ ನ್ಯೂಸ್
04-04-21 12:55 pm Source: MYKHEL ಕ್ರೀಡೆ
ಸುದೀರ್ಘ ಕಾಲದ ಬಳಿಕ ಐಪಿಎಲ್ಗೆ ಚೇತೇಶ್ವರ್ ಪೂಜಾರ ಮರಳಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಚೆನ್ನೈ ತಂಡದ ಪಾಲಾಗಿರುವ ಚೇತೇಶ್ವರ್ ಪೂಜಾರ ಚುಟುಕು ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಸಾಕಷ್ಟು ಬೆವರಿಳಿಸುತ್ತಿದ್ದಾರೆ.
ಆದರೆ ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಸಹ ಆಟಗಾರ ಹನುಮ ವಿಹಾರಿ ಕೂಡ ಐಪಿಎಲ್ನ ಭಾಗವಾಗಬೇಕು ಎಂದು ಹೇಳಿದ್ದಾರೆ. ಚೇತೇಶ್ವರ್ ಪೂಜಾರ ಐಪಿಎಲ್ನಲ್ಲಿ ಭಾಗವಾಗಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಳೆದ ಐಪಿಎಲ್ ಹರಾಜಿನಲ್ಲಿ ಭಾರತದ ಟೆಸ್ಟ್ ತಂಡದ ಖಾಯಂ ಸದಸ್ಯ ಹನುಮ ವಿಹಾರಿ ಹರಾಜಾಗದೆ ಉಳಿದುಕೊಂಡಿದ್ದರು.
ಹನುಮ ವಿಹಾರಿ ಇದಕ್ಕೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದರು. ಕಳೆದ ಹರಾಜಿನಲ್ಲಿ ಒಂದು ಕೊಟಿ ಮೂಲ ಬೆಲೆ ಹರಾಜು ಪ್ರಕ್ರಿಯೆಯಲ್ಲಿ ಹನುಮವಿಹಾರಿ ಪಾಳ್ಗೊಂಡಿದ್ದರು.
ಆದರೆ ಯಾವ ತಂಡ ಕೂಡ ಹರಾಜಿನಲ್ಲಿ ಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಹನುಮ ವಿಹಾರಿ ಉಳಿದುಕೊಂಡಿದ್ದಾರೆ. 2019ರಲ್ಲಿ ಹನುಮ ವಿಹಾರಿ ಸನ್ರೈಸರ್ಸ್ ಹೈದರಾಬಾದ್ ತಂಡದಿಂದ ಬಿಡುಗಡೆಯಾದ ನಂತರ ಮುಣದಿನ ಎರಡು ಆವೃತ್ತಿಗಳಿಂದ ಹನುಮ ವಿಹಾರಿ ಹೊರಗುಳಿದಿದ್ದಾರೆ. ಆದರೆ ಚೇತೇಶ್ವರ್ ಪೂಜಾರ ಏಖು ವರ್ಷಗಳ ನಂತರ ಈ ಬಾರಿ ಐಪಿಎಲ್ನಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
"ಈ ಅವಕಾಶವನ್ನು ಕಳೆದುಕೊಂಡ ಏಕೈಕ ಆಟಗಾರ ಹನುಮವಿಹಾರಿ. ಆತನ ಬಗ್ಗೆ ನನಗೆ ಈ ಕಾರಣಕ್ಕೆ ಮರುಕವಿದೆ. ಆತ ಈ ಹಿಂದೆ ಐಪಿಎಲ್ನ ಭಾಗವಾಗಿದ್ದರು. ಮುಂದೆಯೂ ಆತ ಐಪಿಎಲ್ನ ಭಾಗವಾಗಿರಬೇಕೆಂದು ನಾನು ಭಾವಿಸುತ್ತೇನೆ" ಎಂದು ಪೂಜಾರ ಹೇಳಿದ್ದಾರೆ.
This News Article IsA Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm