ಬ್ರೇಕಿಂಗ್ ನ್ಯೂಸ್
04-04-21 12:55 pm Source: MYKHEL ಕ್ರೀಡೆ
ಸುದೀರ್ಘ ಕಾಲದ ಬಳಿಕ ಐಪಿಎಲ್ಗೆ ಚೇತೇಶ್ವರ್ ಪೂಜಾರ ಮರಳಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಚೆನ್ನೈ ತಂಡದ ಪಾಲಾಗಿರುವ ಚೇತೇಶ್ವರ್ ಪೂಜಾರ ಚುಟುಕು ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಸಾಕಷ್ಟು ಬೆವರಿಳಿಸುತ್ತಿದ್ದಾರೆ.
ಆದರೆ ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಸಹ ಆಟಗಾರ ಹನುಮ ವಿಹಾರಿ ಕೂಡ ಐಪಿಎಲ್ನ ಭಾಗವಾಗಬೇಕು ಎಂದು ಹೇಳಿದ್ದಾರೆ. ಚೇತೇಶ್ವರ್ ಪೂಜಾರ ಐಪಿಎಲ್ನಲ್ಲಿ ಭಾಗವಾಗಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಳೆದ ಐಪಿಎಲ್ ಹರಾಜಿನಲ್ಲಿ ಭಾರತದ ಟೆಸ್ಟ್ ತಂಡದ ಖಾಯಂ ಸದಸ್ಯ ಹನುಮ ವಿಹಾರಿ ಹರಾಜಾಗದೆ ಉಳಿದುಕೊಂಡಿದ್ದರು.
ಹನುಮ ವಿಹಾರಿ ಇದಕ್ಕೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದರು. ಕಳೆದ ಹರಾಜಿನಲ್ಲಿ ಒಂದು ಕೊಟಿ ಮೂಲ ಬೆಲೆ ಹರಾಜು ಪ್ರಕ್ರಿಯೆಯಲ್ಲಿ ಹನುಮವಿಹಾರಿ ಪಾಳ್ಗೊಂಡಿದ್ದರು.
ಆದರೆ ಯಾವ ತಂಡ ಕೂಡ ಹರಾಜಿನಲ್ಲಿ ಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಹನುಮ ವಿಹಾರಿ ಉಳಿದುಕೊಂಡಿದ್ದಾರೆ. 2019ರಲ್ಲಿ ಹನುಮ ವಿಹಾರಿ ಸನ್ರೈಸರ್ಸ್ ಹೈದರಾಬಾದ್ ತಂಡದಿಂದ ಬಿಡುಗಡೆಯಾದ ನಂತರ ಮುಣದಿನ ಎರಡು ಆವೃತ್ತಿಗಳಿಂದ ಹನುಮ ವಿಹಾರಿ ಹೊರಗುಳಿದಿದ್ದಾರೆ. ಆದರೆ ಚೇತೇಶ್ವರ್ ಪೂಜಾರ ಏಖು ವರ್ಷಗಳ ನಂತರ ಈ ಬಾರಿ ಐಪಿಎಲ್ನಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
"ಈ ಅವಕಾಶವನ್ನು ಕಳೆದುಕೊಂಡ ಏಕೈಕ ಆಟಗಾರ ಹನುಮವಿಹಾರಿ. ಆತನ ಬಗ್ಗೆ ನನಗೆ ಈ ಕಾರಣಕ್ಕೆ ಮರುಕವಿದೆ. ಆತ ಈ ಹಿಂದೆ ಐಪಿಎಲ್ನ ಭಾಗವಾಗಿದ್ದರು. ಮುಂದೆಯೂ ಆತ ಐಪಿಎಲ್ನ ಭಾಗವಾಗಿರಬೇಕೆಂದು ನಾನು ಭಾವಿಸುತ್ತೇನೆ" ಎಂದು ಪೂಜಾರ ಹೇಳಿದ್ದಾರೆ.
This News Article IsA Copy Of MYKHEL
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm