ಬ್ರೇಕಿಂಗ್ ನ್ಯೂಸ್
04-04-21 12:55 pm Source: MYKHEL ಕ್ರೀಡೆ
ಸುದೀರ್ಘ ಕಾಲದ ಬಳಿಕ ಐಪಿಎಲ್ಗೆ ಚೇತೇಶ್ವರ್ ಪೂಜಾರ ಮರಳಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಚೆನ್ನೈ ತಂಡದ ಪಾಲಾಗಿರುವ ಚೇತೇಶ್ವರ್ ಪೂಜಾರ ಚುಟುಕು ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಸಾಕಷ್ಟು ಬೆವರಿಳಿಸುತ್ತಿದ್ದಾರೆ.
ಆದರೆ ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಸಹ ಆಟಗಾರ ಹನುಮ ವಿಹಾರಿ ಕೂಡ ಐಪಿಎಲ್ನ ಭಾಗವಾಗಬೇಕು ಎಂದು ಹೇಳಿದ್ದಾರೆ. ಚೇತೇಶ್ವರ್ ಪೂಜಾರ ಐಪಿಎಲ್ನಲ್ಲಿ ಭಾಗವಾಗಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಳೆದ ಐಪಿಎಲ್ ಹರಾಜಿನಲ್ಲಿ ಭಾರತದ ಟೆಸ್ಟ್ ತಂಡದ ಖಾಯಂ ಸದಸ್ಯ ಹನುಮ ವಿಹಾರಿ ಹರಾಜಾಗದೆ ಉಳಿದುಕೊಂಡಿದ್ದರು.
ಹನುಮ ವಿಹಾರಿ ಇದಕ್ಕೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದರು. ಕಳೆದ ಹರಾಜಿನಲ್ಲಿ ಒಂದು ಕೊಟಿ ಮೂಲ ಬೆಲೆ ಹರಾಜು ಪ್ರಕ್ರಿಯೆಯಲ್ಲಿ ಹನುಮವಿಹಾರಿ ಪಾಳ್ಗೊಂಡಿದ್ದರು.
ಆದರೆ ಯಾವ ತಂಡ ಕೂಡ ಹರಾಜಿನಲ್ಲಿ ಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಹನುಮ ವಿಹಾರಿ ಉಳಿದುಕೊಂಡಿದ್ದಾರೆ. 2019ರಲ್ಲಿ ಹನುಮ ವಿಹಾರಿ ಸನ್ರೈಸರ್ಸ್ ಹೈದರಾಬಾದ್ ತಂಡದಿಂದ ಬಿಡುಗಡೆಯಾದ ನಂತರ ಮುಣದಿನ ಎರಡು ಆವೃತ್ತಿಗಳಿಂದ ಹನುಮ ವಿಹಾರಿ ಹೊರಗುಳಿದಿದ್ದಾರೆ. ಆದರೆ ಚೇತೇಶ್ವರ್ ಪೂಜಾರ ಏಖು ವರ್ಷಗಳ ನಂತರ ಈ ಬಾರಿ ಐಪಿಎಲ್ನಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
"ಈ ಅವಕಾಶವನ್ನು ಕಳೆದುಕೊಂಡ ಏಕೈಕ ಆಟಗಾರ ಹನುಮವಿಹಾರಿ. ಆತನ ಬಗ್ಗೆ ನನಗೆ ಈ ಕಾರಣಕ್ಕೆ ಮರುಕವಿದೆ. ಆತ ಈ ಹಿಂದೆ ಐಪಿಎಲ್ನ ಭಾಗವಾಗಿದ್ದರು. ಮುಂದೆಯೂ ಆತ ಐಪಿಎಲ್ನ ಭಾಗವಾಗಿರಬೇಕೆಂದು ನಾನು ಭಾವಿಸುತ್ತೇನೆ" ಎಂದು ಪೂಜಾರ ಹೇಳಿದ್ದಾರೆ.
This News Article IsA Copy Of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm