ಬ್ರೇಕಿಂಗ್ ನ್ಯೂಸ್
04-04-21 12:55 pm Source: MYKHEL ಕ್ರೀಡೆ
ಸುದೀರ್ಘ ಕಾಲದ ಬಳಿಕ ಐಪಿಎಲ್ಗೆ ಚೇತೇಶ್ವರ್ ಪೂಜಾರ ಮರಳಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಚೆನ್ನೈ ತಂಡದ ಪಾಲಾಗಿರುವ ಚೇತೇಶ್ವರ್ ಪೂಜಾರ ಚುಟುಕು ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಸಾಕಷ್ಟು ಬೆವರಿಳಿಸುತ್ತಿದ್ದಾರೆ.
ಆದರೆ ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಸಹ ಆಟಗಾರ ಹನುಮ ವಿಹಾರಿ ಕೂಡ ಐಪಿಎಲ್ನ ಭಾಗವಾಗಬೇಕು ಎಂದು ಹೇಳಿದ್ದಾರೆ. ಚೇತೇಶ್ವರ್ ಪೂಜಾರ ಐಪಿಎಲ್ನಲ್ಲಿ ಭಾಗವಾಗಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಳೆದ ಐಪಿಎಲ್ ಹರಾಜಿನಲ್ಲಿ ಭಾರತದ ಟೆಸ್ಟ್ ತಂಡದ ಖಾಯಂ ಸದಸ್ಯ ಹನುಮ ವಿಹಾರಿ ಹರಾಜಾಗದೆ ಉಳಿದುಕೊಂಡಿದ್ದರು.
ಹನುಮ ವಿಹಾರಿ ಇದಕ್ಕೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದರು. ಕಳೆದ ಹರಾಜಿನಲ್ಲಿ ಒಂದು ಕೊಟಿ ಮೂಲ ಬೆಲೆ ಹರಾಜು ಪ್ರಕ್ರಿಯೆಯಲ್ಲಿ ಹನುಮವಿಹಾರಿ ಪಾಳ್ಗೊಂಡಿದ್ದರು.
ಆದರೆ ಯಾವ ತಂಡ ಕೂಡ ಹರಾಜಿನಲ್ಲಿ ಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಹನುಮ ವಿಹಾರಿ ಉಳಿದುಕೊಂಡಿದ್ದಾರೆ. 2019ರಲ್ಲಿ ಹನುಮ ವಿಹಾರಿ ಸನ್ರೈಸರ್ಸ್ ಹೈದರಾಬಾದ್ ತಂಡದಿಂದ ಬಿಡುಗಡೆಯಾದ ನಂತರ ಮುಣದಿನ ಎರಡು ಆವೃತ್ತಿಗಳಿಂದ ಹನುಮ ವಿಹಾರಿ ಹೊರಗುಳಿದಿದ್ದಾರೆ. ಆದರೆ ಚೇತೇಶ್ವರ್ ಪೂಜಾರ ಏಖು ವರ್ಷಗಳ ನಂತರ ಈ ಬಾರಿ ಐಪಿಎಲ್ನಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
"ಈ ಅವಕಾಶವನ್ನು ಕಳೆದುಕೊಂಡ ಏಕೈಕ ಆಟಗಾರ ಹನುಮವಿಹಾರಿ. ಆತನ ಬಗ್ಗೆ ನನಗೆ ಈ ಕಾರಣಕ್ಕೆ ಮರುಕವಿದೆ. ಆತ ಈ ಹಿಂದೆ ಐಪಿಎಲ್ನ ಭಾಗವಾಗಿದ್ದರು. ಮುಂದೆಯೂ ಆತ ಐಪಿಎಲ್ನ ಭಾಗವಾಗಿರಬೇಕೆಂದು ನಾನು ಭಾವಿಸುತ್ತೇನೆ" ಎಂದು ಪೂಜಾರ ಹೇಳಿದ್ದಾರೆ.
This News Article IsA Copy Of MYKHEL
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm