ಬ್ರೇಕಿಂಗ್ ನ್ಯೂಸ್
04-04-21 12:55 pm Source: MYKHEL ಕ್ರೀಡೆ
ಸುದೀರ್ಘ ಕಾಲದ ಬಳಿಕ ಐಪಿಎಲ್ಗೆ ಚೇತೇಶ್ವರ್ ಪೂಜಾರ ಮರಳಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಚೆನ್ನೈ ತಂಡದ ಪಾಲಾಗಿರುವ ಚೇತೇಶ್ವರ್ ಪೂಜಾರ ಚುಟುಕು ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಸಾಕಷ್ಟು ಬೆವರಿಳಿಸುತ್ತಿದ್ದಾರೆ.
ಆದರೆ ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಸಹ ಆಟಗಾರ ಹನುಮ ವಿಹಾರಿ ಕೂಡ ಐಪಿಎಲ್ನ ಭಾಗವಾಗಬೇಕು ಎಂದು ಹೇಳಿದ್ದಾರೆ. ಚೇತೇಶ್ವರ್ ಪೂಜಾರ ಐಪಿಎಲ್ನಲ್ಲಿ ಭಾಗವಾಗಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಳೆದ ಐಪಿಎಲ್ ಹರಾಜಿನಲ್ಲಿ ಭಾರತದ ಟೆಸ್ಟ್ ತಂಡದ ಖಾಯಂ ಸದಸ್ಯ ಹನುಮ ವಿಹಾರಿ ಹರಾಜಾಗದೆ ಉಳಿದುಕೊಂಡಿದ್ದರು.
ಹನುಮ ವಿಹಾರಿ ಇದಕ್ಕೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದರು. ಕಳೆದ ಹರಾಜಿನಲ್ಲಿ ಒಂದು ಕೊಟಿ ಮೂಲ ಬೆಲೆ ಹರಾಜು ಪ್ರಕ್ರಿಯೆಯಲ್ಲಿ ಹನುಮವಿಹಾರಿ ಪಾಳ್ಗೊಂಡಿದ್ದರು.
ಆದರೆ ಯಾವ ತಂಡ ಕೂಡ ಹರಾಜಿನಲ್ಲಿ ಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಹನುಮ ವಿಹಾರಿ ಉಳಿದುಕೊಂಡಿದ್ದಾರೆ. 2019ರಲ್ಲಿ ಹನುಮ ವಿಹಾರಿ ಸನ್ರೈಸರ್ಸ್ ಹೈದರಾಬಾದ್ ತಂಡದಿಂದ ಬಿಡುಗಡೆಯಾದ ನಂತರ ಮುಣದಿನ ಎರಡು ಆವೃತ್ತಿಗಳಿಂದ ಹನುಮ ವಿಹಾರಿ ಹೊರಗುಳಿದಿದ್ದಾರೆ. ಆದರೆ ಚೇತೇಶ್ವರ್ ಪೂಜಾರ ಏಖು ವರ್ಷಗಳ ನಂತರ ಈ ಬಾರಿ ಐಪಿಎಲ್ನಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
"ಈ ಅವಕಾಶವನ್ನು ಕಳೆದುಕೊಂಡ ಏಕೈಕ ಆಟಗಾರ ಹನುಮವಿಹಾರಿ. ಆತನ ಬಗ್ಗೆ ನನಗೆ ಈ ಕಾರಣಕ್ಕೆ ಮರುಕವಿದೆ. ಆತ ಈ ಹಿಂದೆ ಐಪಿಎಲ್ನ ಭಾಗವಾಗಿದ್ದರು. ಮುಂದೆಯೂ ಆತ ಐಪಿಎಲ್ನ ಭಾಗವಾಗಿರಬೇಕೆಂದು ನಾನು ಭಾವಿಸುತ್ತೇನೆ" ಎಂದು ಪೂಜಾರ ಹೇಳಿದ್ದಾರೆ.
This News Article IsA Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm