ಬ್ರೇಕಿಂಗ್ ನ್ಯೂಸ್
05-04-21 12:49 pm source: MYKHEL ಕ್ರೀಡೆ
ನವದೆಹಲಿ: ಭಾರತದ ವೇಗಿ ಮೊಹಮ್ಮದ್ ಸಿರಾಜ್, ಮಹೀಂದ್ರ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ. ಆಸ್ಟ್ರೇಲಿಯಾ ಪ್ರವಾಸ ಸರಣಿಯ ವೇಳೆ ಅದ್ಭುತ ಪ್ರದರ್ಶನ ನೀಡಿದ್ದಕ್ಕಾಗಿ ಮಹೀಂದ್ರ ಅವರು ಸಿರಾಜ್ಗೂ ಸೇರಿ 6 ಪ್ರತಿಭಾನ್ವಿತ ಆಟಗಾರರಿಗೆ SUV ಜೀಪ್ ಉಡುಗೊರೆಯಾಗಿ ನೀಡಿದ್ದರು.
ಮಹೀಂದ್ರ ಥಾರ್, ನೂತನ SUV ಅನ್ನು ಆನಂದ್ ಮಹೀಂದ್ರ ಅವರು ಸಿರಾಜ್ಗೆ ಉಡುಗೊರೆಯಾಗಿ ನೀಡಿದ್ದರು. ಆದರೆ ಖುದ್ದಾಗಿ ತಾನೇ ಬಂದು ಗಿಫ್ಟ್ ಸ್ವೀಕರಿಸಲು ಮೊಹಮ್ಮದ್ ಸಿರಾಜ್ಗೆ ಸಾಧ್ಯವಾಗಿಲ್ಲ. ಹೀಗಾಗಿ ಸಿರಾಜ್ ಸಹೋದರ ಮತ್ತು ತಾಯಿ ಹೈದರಾಬಾದ್ನ ಮಹೀಂದ್ರ ಶೋ ರೂಮ್ನಿಂದ ಗಿಫ್ಟ್ ಸ್ವೀಕರಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗಾಗಿ ಸಿರಾಜ್ ಸದ್ಯ ಚೆನ್ನೈಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಬಯೋ ಬಬಲ್ ಒಳಗಿರುವುದರಿಂದ ಅವರಿಗೆ ಖುದ್ದಾಗಿ ಬಂದು ಜೀಪ್ ಸ್ವೀಕರಿಸಲು ಸಾಧ್ಯವಾಗಿಲ್ಲ. ಆದರೆ ಮಹೀಂದ್ರಗೆ ಧನ್ಯವಾದ ಸಲ್ಲಿಸಿ ಸಿರಾಜ್ ಟ್ವೀಟ್ ಮಾಡಿದ್ದಾರೆ.
'ಈ ಕ್ಷಣದ ಖುಷಿ ವರ್ಣಿಸಲು ನನ್ನ ಪದಗಳು ಸೋಲುತ್ತಿವೆ. ನೀವು ನೀಡಿದ ಸೊಗಸಾದ ಥಾರ್ SUV ಗಿಫ್ಟ್ಗಾಗಿ ನಾನು ಏನೂ ಹೇಳಲು, ಮಾಡಲು ಆಗುತ್ತಿಲ್ಲ. ಆ ಭಾವನಗೆಗಳನ್ನು ವ್ಯಕ್ತಪಡಿಸಲು ಆಗುತ್ತಿಲ್ಲ. ಈ ಹೊತ್ತು ನಾನು ದೊಡ್ಡ ಧನ್ಯವಾದಗಳನ್ನಷ್ಟೇ ಹೇಳಬಲ್ಲೆ' ಎಂದು ಸಿರಾಜ್ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ. ಏಪ್ರಿಲ್ 9ರಂದು ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯ ಆಡಲಿವೆ.
This News Article Is A Copy Of MYKHEL
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm