ಬ್ರೇಕಿಂಗ್ ನ್ಯೂಸ್
06-04-21 06:19 pm Source: MYKHEL ಕ್ರೀಡೆ
ಈ ಬಾರಿಯ ಐಪಿಎಲ್ನಲ್ಲಿ ಕೊರೊನಾ ವೈರಸ್ ಸಾಕಷ್ಟು ಆತಂಕವನ್ನುಂಟು ಮಾಡುತ್ತಿದ್ದು ಈಗ ಮುಂಬೈ ಇಂಡಿಯನ್ಸ್ ಪಾಳಯದಲ್ಲಿಯೂ ಕೊರೊನಾ ವೈರಸ್ ಕಾಣಿಸಿಕೊಂಡಿದೆ. ಮುಂಬೈ ಇಂಡಿಯನ್ಸ್ ತಂಡದ ಪ್ರತಿಭಾನ್ವೇಶಕ ಹಾಗೂ ವಿಕೆಟ್ ಕೀಪಿಂಗ್ ಕನ್ಸಲ್ಟೆಂಟ್ ಆಗಿರುವ ಕಿರಣ್ ಮೋರೆ ಕೊರೊನಾ ವೈರಸ್ಗೆ ತುತ್ತಾಗಿದ್ದಾರೆ.
ಕಿರಣ್ ಮೋರೆ ಕೊರೊನಾ ವೈರಸ್ಗೆ ತುತ್ತಾಗಿರುವ ಸಂಗತಿಯನ್ನು ಮುಂಬೈ ಇಂಡಿಯನ್ಸ್ ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್ ಕಿರಣ್ ಮೋರೆಗೆ ಯಾವುದೇ ಕೊರೊನಾ ವೈರಸ್ನ ಲಕ್ಷಣಗಳು ಇಲ್ಲ. ಅವರು ತಂಡದಿಂದ ಪ್ರತ್ಯೇಕವಾಗಿದ್ದಾರೆ ಎಂದು ಟ್ವಿಟ್ನಲ್ಲಿ ತಿಳಿಸಲಾಗಿದೆ.
"ಪ್ರಸ್ತುತ ಕಿರಣ್ ಮೋರೆ ಅವರಲ್ಲಿ ಕೊರೊನಾ ಲಕ್ಷಣಗಳು ಕಂಡು ಬರುತ್ತಿಲ್ಲ. ಮುಂಬೈ ಇಂಡಿಯನ್ಸ್ ಹಾಗೂ ಕಿರಣ್ ಮೋರೆ ಬಿಸಿಸಿಐ ನೀಡಿರುವ ಎಲ್ಲಾ ರೀತಿಯ ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಬಂದಿದೆ. ಎಂಐ ವೈದ್ಯಕೀಯ ತಂಡ ಮಿಸ್ಟರ್ ಮೋರೆ ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತದೆ ಮತ್ತು ಬಿಸಿಸಿಐ ಪ್ರೋಟೋಕಾಲ್ಗಳಿಗೆ ಬದ್ಧವಾಗಿದೆ" ಎಂದು ಟ್ವೀಟ್ ಮಾಡಿದೆ.
"ಈ ಸಂಕಷ್ಟದ ಸಮಯದಲ್ಲಿ ನಮ್ಮ ಅಭಿಮಾನಿಗಳು ಸುರಕ್ಷಿತವಾಗಿರಲು ಮತ್ತು COVID-19 ನಡವಳಿಕೆಗಳನ್ನು ಸೂಕ್ತ ರೀತಿಯಲ್ಲಿ ಅನುಸರಿಸುವುದನ್ನು ನಾವು ನೆನಪಿಸಲು ಬಯಸುತ್ತೇವೆ" ಎಂದು ಇದೇ ಟ್ವೀಟ್ನಲ್ಲಿ ತನ್ನ ಅಭಿಮಾನಿಗಳಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಎಚ್ಚರಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದೆ.
ಇತ್ತೀಚೆಗೆ ಮತ್ತಿಬ್ಬರು ಮೈದಾನದ ಸಿಬ್ಬಂದಿಗಳು ಮತ್ತು ಓರ್ವ ಪ್ಲಂಬರ್ ಕೂಡ ಕೊರೊನಾ ವೈರಸ್ಗೆ ತುತ್ತಾಗಿರುವುದು ಬೆಳಕಿಗೆ ಬಂದಿತ್ತು. ಅದಕ್ಕೂ ಮುನ್ನ ಅಕ್ಷರ್ ಪಟೇಲ್, ನಿತೀಶ್ ರಾಣಾ ಹಾಗೂ ದೇವದತ್ ಪಡಿಕ್ಕಲ್ ಕೊರೊನಾ ವೈರಸ್ಗೆ ತುತ್ತಾಗಿದ್ದರು.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm