ಬ್ರೇಕಿಂಗ್ ನ್ಯೂಸ್
06-04-21 06:19 pm Source: MYKHEL ಕ್ರೀಡೆ
ಈ ಬಾರಿಯ ಐಪಿಎಲ್ನಲ್ಲಿ ಕೊರೊನಾ ವೈರಸ್ ಸಾಕಷ್ಟು ಆತಂಕವನ್ನುಂಟು ಮಾಡುತ್ತಿದ್ದು ಈಗ ಮುಂಬೈ ಇಂಡಿಯನ್ಸ್ ಪಾಳಯದಲ್ಲಿಯೂ ಕೊರೊನಾ ವೈರಸ್ ಕಾಣಿಸಿಕೊಂಡಿದೆ. ಮುಂಬೈ ಇಂಡಿಯನ್ಸ್ ತಂಡದ ಪ್ರತಿಭಾನ್ವೇಶಕ ಹಾಗೂ ವಿಕೆಟ್ ಕೀಪಿಂಗ್ ಕನ್ಸಲ್ಟೆಂಟ್ ಆಗಿರುವ ಕಿರಣ್ ಮೋರೆ ಕೊರೊನಾ ವೈರಸ್ಗೆ ತುತ್ತಾಗಿದ್ದಾರೆ.
ಕಿರಣ್ ಮೋರೆ ಕೊರೊನಾ ವೈರಸ್ಗೆ ತುತ್ತಾಗಿರುವ ಸಂಗತಿಯನ್ನು ಮುಂಬೈ ಇಂಡಿಯನ್ಸ್ ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್ ಕಿರಣ್ ಮೋರೆಗೆ ಯಾವುದೇ ಕೊರೊನಾ ವೈರಸ್ನ ಲಕ್ಷಣಗಳು ಇಲ್ಲ. ಅವರು ತಂಡದಿಂದ ಪ್ರತ್ಯೇಕವಾಗಿದ್ದಾರೆ ಎಂದು ಟ್ವಿಟ್ನಲ್ಲಿ ತಿಳಿಸಲಾಗಿದೆ.
"ಪ್ರಸ್ತುತ ಕಿರಣ್ ಮೋರೆ ಅವರಲ್ಲಿ ಕೊರೊನಾ ಲಕ್ಷಣಗಳು ಕಂಡು ಬರುತ್ತಿಲ್ಲ. ಮುಂಬೈ ಇಂಡಿಯನ್ಸ್ ಹಾಗೂ ಕಿರಣ್ ಮೋರೆ ಬಿಸಿಸಿಐ ನೀಡಿರುವ ಎಲ್ಲಾ ರೀತಿಯ ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಬಂದಿದೆ. ಎಂಐ ವೈದ್ಯಕೀಯ ತಂಡ ಮಿಸ್ಟರ್ ಮೋರೆ ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತದೆ ಮತ್ತು ಬಿಸಿಸಿಐ ಪ್ರೋಟೋಕಾಲ್ಗಳಿಗೆ ಬದ್ಧವಾಗಿದೆ" ಎಂದು ಟ್ವೀಟ್ ಮಾಡಿದೆ.
"ಈ ಸಂಕಷ್ಟದ ಸಮಯದಲ್ಲಿ ನಮ್ಮ ಅಭಿಮಾನಿಗಳು ಸುರಕ್ಷಿತವಾಗಿರಲು ಮತ್ತು COVID-19 ನಡವಳಿಕೆಗಳನ್ನು ಸೂಕ್ತ ರೀತಿಯಲ್ಲಿ ಅನುಸರಿಸುವುದನ್ನು ನಾವು ನೆನಪಿಸಲು ಬಯಸುತ್ತೇವೆ" ಎಂದು ಇದೇ ಟ್ವೀಟ್ನಲ್ಲಿ ತನ್ನ ಅಭಿಮಾನಿಗಳಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಎಚ್ಚರಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದೆ.
ಇತ್ತೀಚೆಗೆ ಮತ್ತಿಬ್ಬರು ಮೈದಾನದ ಸಿಬ್ಬಂದಿಗಳು ಮತ್ತು ಓರ್ವ ಪ್ಲಂಬರ್ ಕೂಡ ಕೊರೊನಾ ವೈರಸ್ಗೆ ತುತ್ತಾಗಿರುವುದು ಬೆಳಕಿಗೆ ಬಂದಿತ್ತು. ಅದಕ್ಕೂ ಮುನ್ನ ಅಕ್ಷರ್ ಪಟೇಲ್, ನಿತೀಶ್ ರಾಣಾ ಹಾಗೂ ದೇವದತ್ ಪಡಿಕ್ಕಲ್ ಕೊರೊನಾ ವೈರಸ್ಗೆ ತುತ್ತಾಗಿದ್ದರು.
This News Article Is A Copy Of MYKHEL
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 04:46 pm
Mangalore Correspondent
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
06-09-25 01:58 pm
Udupi Correspondent
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm